ಸಬ್ ಜೈಲ್ನಲ್ಲಿದ್ದ ರಿಮಾಂಡ್ ಆರೋಪಿ ಸಾವು: ನಿಗೂಢತೆ ಆರೋಪ; ಪೊಲೀಸ್ ತನಿಖೆ ಆರಂಭ
ಕಾಸರಗೋಡು: ಕಾಸರ ಗೋಡು ಸಬ್ ಜೈಲಿನಲ್ಲಿದ್ದ ರಿಮಾಂಡ್ ಆರೋಪಿ ಮೃತಪಟ್ಟ ಘಟನೆ ನಡೆದಿದೆ. ದೇಳಿ ಕುನ್ನುಪ್ಪಾರದ ದಿ| ಅಬ್ದುಲ್ಲ ಎಂಬವರ ಪುತ್ರ ಮುಬಶೀರ್ (29) ಮೃತಪಟ್ಟ ವ್ಯಕ್ತಿ. ಶಾರೀರಿಕ ಅಸೌಖ್ಯದ ಹಿನ್ನೆಲೆಯಲ್ಲಿ ಇಂದು ಮುಂಜಾನೆ 5.30ರ ವೇಳೆ ಮುಬಶೀರ್ನನ್ನು ಜೈಲು ಅಧಿಕಾರಿಗಳು ಜನರಲ್ ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರೊಳಗೆ ಸಾವು ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಮೃತದೇಹವನ್ನು ಶವಾಗಾರದಲ್ಲಿರಿಸಲಾಗಿದೆ. ಗಲ್ಫ್ನಲ್ಲಿದ್ದ ಮುಬಶೀರ್ ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿ ಬಂದಿದ್ದರ. ಮೂರು ವಾರಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ವಾರಂಟ್ ಇರುವುದಾಗಿ ತಿಳಿಸಿ …
Read more “ಸಬ್ ಜೈಲ್ನಲ್ಲಿದ್ದ ರಿಮಾಂಡ್ ಆರೋಪಿ ಸಾವು: ನಿಗೂಢತೆ ಆರೋಪ; ಪೊಲೀಸ್ ತನಿಖೆ ಆರಂಭ”