ಕಾಸರಗೋಡಿನ ಹಿಂದುಳಿದ ಅವಸ್ಥೆಗೆ ಎಡ-ಬಲ ಒಕ್ಕೂಟಗಳು ಕಾರಣ- ನಳಿನ್ ಕುಮಾರ್ ಕಟೀಲ್
ಪೈವಳಿಕೆ: ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಕಾಸರಗೋಡಿನ ಮಧ್ಯೆ ಅಭಿವೃದ್ಧಿಯಲ್ಲಿ ಭಾರೀ ಅಂತರವಿದೆ ಎಂದು, ಜಿಲ್ಲೆಯ ಹಿಂದುಳಿದಾವಸ್ಥೆಗೆ ಎಡ-ಐಕ್ಯರಂಗದ ಒಕ್ಕೂಟಗಳು ಕಾರಣ ವೆಂದು ನಳಿನ್ ಕುಮಾರ್ ಕಟೀಲ್ ನುಡಿದರು. ಪೈವಳಿಕೆ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಜಯಕೃಷ್ಣನ್ ಮಾಸ್ತರ್ ಬಲಿದಾನ ದಿನಾಚರಣೆಯನ್ನು ಕಾಯರ್ಕಟ್ಟೆ ಕುಲಾಲ ಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಳೆದ ಆರು ದಶಕಗಳಿಂದ ಪಕ್ಷವನ್ನು ಬೇಟೆಯಾಡುತ್ತಿದ್ದರೂ ಬಿಜೆಪಿ- ಆರ್ಎಸ್ಎಸ್ ಕಾರ್ಯ ಕರ್ತರ ಉತ್ಸಾಹವನ್ನು ತಗ್ಗಿಸಲು ಸಿಪಿಎಂಗೆ ಸಾಧ್ಯವಾಗಿಲ್ಲವೆಂದು ಕೆ.ಟಿ. ಜಯಕೃಷ್ಣನ್ ಮಾಸ್ತರ್ರಂತಹ ಬಲಿದಾನಿಗಳು …
Read more “ಕಾಸರಗೋಡಿನ ಹಿಂದುಳಿದ ಅವಸ್ಥೆಗೆ ಎಡ-ಬಲ ಒಕ್ಕೂಟಗಳು ಕಾರಣ- ನಳಿನ್ ಕುಮಾರ್ ಕಟೀಲ್”