ಕುಂಬಳೆ ಪಂ. 17ನೇ ವಾರ್ಡ್‌ನಲ್ಲಿ ವಿಕ್ರಂ ಪೈಯವರ ಗೆಲುವು ಖಚಿತ-ಬಿಜೆಪಿ

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್‌ನ 17ನೇ ವಾರ್ಡ್ ಕೊಯಿಪ್ಪಾಡಿ ಕಡಪ್ಪುರದಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ವಿಕ್ರಂ ಪೈಯವರು  ಗೆಲುವು ಸಾಧಿಸುವುದು ಖಚಿತವೆಂದು ಪಕ್ಷದ ನೇತಾರರು ಹಾ ಗೂ ಕಾರ್ಯಕರ್ತರು ಹೇಳುತ್ತಿದ್ದಾರೆ. ಕುಂಬಳೆಯ ಪ್ರಮುಖ ಉದ್ಯಮಿ ಯಾಗಿರುವ ವಿಕ್ರಂ ಪೈಯವರು ಪ್ರಾಮಾಣಿಕತೆಯುಳ್ಳ ಸಾಮಾಜಿಕ ಕಾರ್ಯಕರ್ತನಾಗಿದ್ದಾರೆ. ಈಗಾಗಲೇ ವಾರ್ಡ್‌ನ ಮತದಾರರನ್ನು ಭೇಟಿ ಯಾಗಿ ಮತಯಾಚಿಸಿರುವ ವಿಕ್ರಂ ಪೈಯವರು ತಾನು ಈ ವಾರ್ಡ್‌ನಲ್ಲಿ ಗೆಲುವು ಸಾಧಿಸಿದರೆ ಈ ನಾಡನ್ನು ಅಭಿವೃದ್ಧಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಪಂಚಾಯತ್‌ನಲ್ಲಿ ಆಡಳಿತ ನಡೆಸಿದ ಐಕ್ಯರಂಗ ಹಾಗೂ ರಾಜ್ಯಸರಕಾರ …

ಮೋದಿ ಸರಕಾರದ ಆಡಳಿತದಲ್ಲಿ ತಾರತಮ್ಯವಿಲ್ಲ- ಎಂ.ಎಲ್. ಅಶ್ವಿನಿ

ಕಾಸರಗೋಡು: ಕೇರಳದಲ್ಲಿ ಎಡ-ಬಲ ಒಕ್ಕೂಟಗಳು ಮತ ಬ್ಯಾಂಕ್ ಉದ್ದೇಶ ಇರಿಸಿ ಯೋಜನೆಗಳನ್ನು ಜ್ಯಾರಿ ಗೊಳಿಸುವಾಗ ಯಾವುದೇ ತಾರತಮ್ಯ ವಿಲ್ಲದ ಆಡಳಿತವನ್ನು ನರೇಂದ್ರ ಮೋದಿ ಸರಕಾರ ನಡೆಸುತ್ತಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಜಿಲ್ಲಾ ಪಂಚಾಯತ್ ಸಿವಿಲ್ ಸ್ಟೇಷನ್ ವಾರ್ಡ್‌ಗಳ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಿವಿಲ್ ಸ್ಟೇಷನ್ ವಾರ್ಡ್‌ನಲ್ಲಿ ಮುಸ್ಲಿಂ ಲೀಗ್‌ನ ಪ್ರತಿನಿಧಿ ಹಲವು ಕಾಲಗಳಿಂದ ಗೆದ್ದುಬರುತ್ತಿದ್ದು ಕಾಸರಗೋಡು ಜಿಲ್ಲೆ ರೂಪೀಕರಣಗೊಂಡ ಸಮಯದಲ್ಲಿ ಇಲ್ಲಿನ ಜನರು ಒಡ್ಡಿದ ಬೇಡಿಕೆಗಳು ಈಗಲೂ ಕೂಡಾ ಪರಿಹರಿಸಲ್ಪಡದೆ …

ಎಡರಂಗದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ಎಡರಂಗದ ಜಿಲ್ಲಾ ಮಟ್ಟದ ಚುನಾವಣಾ ಪ್ರಣಾಳಿಕೆಯನ್ನು ನಿನ್ನೆ ಪ್ರೆಸ್‌ಕ್ಲಬ್‌ನಲ್ಲಿ ಸಿಪಿಎಂ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ಎಂ.ವಿ. ಜಯರಾಜನ್ ಬಿಡುಗಡೆಗೊಳಿಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಶಾಸಕ ಎಂ. ರಾಜಗೋಪಾಲನ್, ಶಾಸಕ ಸಿ.ಎಚ್. ಕುಂಞಂಬು, ಎಡರಂಗ ಜಿಲ್ಲಾ  ಸಂಚಾಲಕ ಕೆ.ಪಿ. ಸತೀಶ್ಚಂದ್ರನ್, ಎಡರಂಗ ನೇತಾರರಾದ ಸಿ.ಪಿ. ಬಾಬು,  ಬೇಬಿ ಬಾಲಕೃಷ್ಣನ್,ಶಾನವಾಸ್ ಪಾದೂರು, ವಿ.ವಿ. ಕೃಷ್ಣನ್, ಪಿ.ಟಿ.ನಂದಕುಮಾರ್, ಅಸೀಸ್ ಕಡಪ್ಪುರಂ, ಕುರ‍್ಯಾಕೋಸ್ ಪರಂಬಿಲ್, ಕರೀಂ ಚಂದೇರಾ, ಪಿ.ಪಿ. ರಾಜು ಮತ್ತು ಪಿ.ವಿ. ಗೋವಿಂದನ್ …