ಕುಂಬಳೆ ಪಂ.ನಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಯಾಕೆ ಕ್ರಮ ಕೈಗೊಳ್ಳಲಿಲ್ಲ-ಎ.ಕೆ. ಹಾರಿಸ್
ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ನಲ್ಲಿ ಐದು ವರ್ಷ ಕಾಲ ಯುಡಿಎಫ್ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅದನ್ನು ಪತ್ತೆಹಚ್ಚಿ ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಯಾಕೆ ಸಾಧ್ಯವಾಗಿಲ್ಲವೆಂದು ಮುಸ್ಲಿಂ ಲೀಗ್ನ ಮಂಡಲ ಕಾರ್ಯದರ್ಶಿ ಎ.ಕೆ. ಹಾರಿಸ್ ಪ್ರಶ್ನಿಸಿದ್ದಾರೆ. ನಿನ್ನೆ ಸಂಜೆ ಕುಂಬಳೆಯಲ್ಲಿ ಯುಡಿಎಫ್ನ ಚುನಾವಣಾ ಪ್ರಚಾರ ಸಮಾಪ್ತಿಯಂ ಗವಾಗಿ ನಡೆದ ಕಾರ್ನರ್ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಪಂಚಾಯತ್ನಲ್ಲಿ ಸಿಪಿಎಂನ ಮೂವರು ಹಾಗೂ ಎಸ್ಡಿಪಿಐಯ ಓರ್ವ ಸದಸ್ಯರಿದ್ದರು. ೫ ವರ್ಷಗಳ ಯುಡಿಎಫ್ ಆಡಳಿತದಲ್ಲಿ ಭ್ರಷ್ಟಾ ಚಾರ ನಡೆದಿದೆ …
Read more “ಕುಂಬಳೆ ಪಂ.ನಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಯಾಕೆ ಕ್ರಮ ಕೈಗೊಳ್ಳಲಿಲ್ಲ-ಎ.ಕೆ. ಹಾರಿಸ್”