ಹೃದಯಾಘಾತ ಸಾವಿಗೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ-ಐಸಿಎಂಆರ್‌ನ ವರದಿ ಸರಿಯೆಂದು ತಿಳಿಸಿದ ರಾಜ್ಯ ಆರೋಗ್ಯ ಇಲಾಖೆ

ತಿರುವನಂತಪುರ:  ಅಲ್ಪ ಕಾಲದಿಂದ ಹೃದಯಾಘಾತ ಉಂಟಾಗಿ ಯುಕ-ಯುವತಿಯರು ಕುಸಿದುಬಿದ್ದು ಸಾವಿಗೀಡಾಗುವ ಘಟನೆಗಳಿಗೆ  ಕೋವಿಡ್ ವ್ಯಾಕ್ಸಿನೇಶನ್‌ನೊಂದಿಗೆ ಯಾವುದೇ ಸಂಬಂಧವಿಲ್ಲವೆಂದು  ಐಸಿಎಂಆರ್‌ನ ಅಧ್ಯಯನ ವರದಿಯನ್ನು ರಾಜ್ಯ ಆರೋಗ್ಯ ಇಲಾಖೆ ಕೂಡಾ ಸರಿಯೆಂದು ಅಭಿಪ್ರಾಯಪಟ್ಟಿದೆ. ನೇಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಪಿಡಮೋಲಜಿ ಮೂಲಕ ಐಸಿಎಂಆರ್(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ನಡೆಸಿದ ಅಧ್ಯಯನ  ಅಧಿಕೃತವಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು. ಇದರ ಬೆನ್ನಲ್ಲೇ ಈಗ ರಾಜ್ಯ ಆರೋಗ್ಯ ಇಲಾಖೆ ಕೂಡಾ ಅದನ್ನು ಒಪ್ಪಕೊಂಡಿದೆ. ಆದರೆ ಈ ಮೊದಲು ಆರೋಗ್ಯ ಸಮಸ್ಯೆಗಳಿಲ್ಲದ  ಯುವಕರು ಹಾಗೂ …

ರೈಲ್ವೇ ಗೇಟ್‌ನಲ್ಲಿ ಸಂಚಾರ ನಿಷೇಧ

ಕುಂಬಳೆ: ಕುಂಬಳೆ- ಮಂಜೇಶ್ವರ ರೈಲು ನಿಲ್ದಾಣಗಳ ಮಧ್ಯೆಗಿನ ಮುಟ್ಟಂ ರೈಲ್ವೇ ಕ್ರಾಸ್ ಎಲ್‌ಸಿ 287 ರೈಲ್ವೇ ಗೇಟ್ ದುರಸ್ತಿ ಕಾಮಗಾರಿಗಾಗಿ  ಮುಚ್ಚುಗಡೆ ಗೊಳಿಸುವ ದಿನಾಂಕವನ್ನು ಬದಲಿಸಲಾಗಿದೆ. ಈ ಮೊದಲು ಈ ತಿಂಗಳ 15, 16ರಂದು ಮುಚ್ಚು ವುದಾಗಿ ತಿಳಿಸಿದ್ದರೂ ಈಗ ಅದನ್ನು ಈ ತಿಂಗಳ 26ರಂದು ಬೆಳಿಗ್ಗೆ 8ರಿಂದ,  27ರಂದು ಸಂಜೆ 6 ಗಂಟೆವರೆಗೆ ಮುಚ್ಚಲು ತೀರ್ಮಾ ನಿಸಲಾಗಿದೆ. ಈ ಸಂದರ್ಭದಲ್ಲಿ ಈ ದಾರಿಯಾಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ವಾಹನಗಳು ಉಪ್ಪಳ ಗೇಟ್ ಮೂಲಕ ಸಂಚರಿಸಬೇಕೆಂದು ದಕ್ಷಿಣ …