ಶಾಲಾ ವಿದ್ಯಾರ್ಥಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಮುಳ್ಳೇರಿಯ: ಶಾಲಾ ವಿದ್ಯಾರ್ಥಿಯೋರ್ವ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿಯಾದ ಪ್ರಜ್ವಲ್ (14) ಎಂಬಾತ ಮೃತಪಟ್ಟಿದ್ದಾನೆ. ಈತ ಬೆಳ್ಳೂರು ನೆಟ್ಟಣಿಗೆ ಕುಂಜತ್ತೋಡಿ ನಿವಾಸಿ ಜಯಕರ-ಅನಿತಾ ದಂಪತಿಯ ಪುತ್ರನಾಗಿದ್ದಾನೆ. ನಿನ್ನೆ ಅಪರಾಹ್ನ 2.30ರಿಂದ 4.30ರ ಮಧ್ಯೆ ಘಟನೆ ನಡೆದಿದೆ. ತಾಯಿ ಅನಿತಾ ಮುಳ್ಳೇರಿಯ ಶಾಲೆಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಕರೆದುಕೊಂಡು ಬರಲು ತೆರಳಿದ್ದರು. ಅವರು ಮರಳಿ ಮನೆಗೆ ತಲುಪಿದಾಗ ಪ್ರಜ್ವಲ್ ಬೆಡ್ರೂಂನಲ್ಲಿ ಶಾಲು ಬಳಸಿ ನೇಣು …
Read more “ಶಾಲಾ ವಿದ್ಯಾರ್ಥಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”