ಮಂಜೇಶ್ವರ ಮಂಡಲದಲ್ಲಿ ಯುಡಿಎಫ್ ಆಕ್ರಮಣ: ನಿಲ್ಲಿಸದಿದ್ದರೆ ಪ್ರತಿಭಟನೆಗೆ ಮುಂದಾಗುವುದಾಗಿ ಎಲ್ಡಿಎಫ್
ಮಂಜೇಶ್ವರ: ಚುನಾವಣೆ ಕಳೆದ ಬಳಿಕ ಮಂಜೇಶ್ವರ ಮಂಡಲದ ವಿವಿಧ ಪ್ರದೇಶಗಳಲ್ಲಿ ಐಕ್ಯರಂಗದ ನೇತೃತ್ವದಲ್ಲಿ ಎಡರಂಗ ಕಾರ್ಯಕರ್ತರ ವಿರುದ್ಧ ಆಕ್ರಮಣ ನಡೆಸಲಾಗುತ್ತಿರುವುದಾಗಿ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಆರೋಪಿಸಿದ್ದಾರೆ. ಮಂಜೇಶ್ವರದ ಶಾಸಕರ ಬೆಂಬಲದೊಂದಿಗೆ ಈ ತಂಡ ವಿನಾಕಾರಣ ಆಕ್ರಮಣ ನಡೆಸುತ್ತಿರು ವುದಾಗಿ ಅವರು ದೂರಿದ್ದು, ಜನಪ್ರತಿನಿಧಿ ಗಳು ಈ ರೀತಿಯ ಆಕ್ರಮಣಗಳಿಗೆ ನೇತೃತ್ವ ನೀಡುತ್ತಿರುವುದು ಈ ಪರಿಸರದ ಜನರ ನೆಮ್ಮದಿಯನ್ನು ಹಾಳುಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರದೇಶದಲ್ಲಿ ಗೂಂಡಾ ರಾಜ್ಯ ಸ್ಥಾಪಿಸಲು ಮುಸ್ಲಿಂ ಲೀಗ್ …
Read more “ಮಂಜೇಶ್ವರ ಮಂಡಲದಲ್ಲಿ ಯುಡಿಎಫ್ ಆಕ್ರಮಣ: ನಿಲ್ಲಿಸದಿದ್ದರೆ ಪ್ರತಿಭಟನೆಗೆ ಮುಂದಾಗುವುದಾಗಿ ಎಲ್ಡಿಎಫ್”