ಅಶ್ರಫ್ ಪಚ್ಲಂಪಾರೆ ಮನೆಗೆ ಆಕ್ರಮಣ : ಆರೋಪಿಗಳ ಬಂಧನಕ್ಕೆ ಕ್ರಿಯಾ ಸಮಿತಿ ಒತ್ತಾಯ
ಉಪ್ಪಳ: ಮಂಗಲ್ಪಾಡಿ ಪಂಚಾಯತ್ 2ನೇ ವಾರ್ಡ್ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅಶ್ರಫ್ ಪಚ್ಲಂಪಾರೆಯವರ ಮನೆಗೆ ಆಕ್ರಮಣಗೈದು ನಾಲ್ಕು ತಿಂಗಳ ಗರ್ಭಿಣಿಯಾದ ಮಹಿಳೆಯನ್ನು, ಮಕ್ಕಳನ್ನು ಆಕ್ರಮಿಸಿ ದಾಂಧಲೆ ನಡೆಸಿದ ಅಕ್ರಮಿಗಳನ್ನು ರಕ್ಷಿಸಲಿರುವ ಪೊಲೀಸರ ಕ್ರಮವನ್ನು ಉಪೇಕ್ಷಿಸಬೇಕೆಂದು ಕ್ರಿಯಾ ಸಮಿತಿ ಆಗ್ರಹಿಸಿದೆ. ಎರಡುಮೂರು ಕಿಲೋಮೀಟರ್ ದೂರದಿಂದ ಬಂದ ಅಕ್ರಮಿಗಳು ಗೇಟ್ನ ಹೊರಗಿನಿಂದ ಮನೆಗೆ ಪಟಾಕಿಗಳನ್ನೆಸೆದು ಬಳಿಕ ಒಳಗೆ ನುಗ್ಗಿ ಆಕ್ರಮಿಸಿದ್ದು, ಗಾಯಗೊಂಡ ಮಹಿಳೆಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಹಿಳೆಯರ ಮಾನಹಾನಿ ಹಾಗೂ ಮನೆಗೆ ನಷ್ಟ ಉಂಟುಮಾಡಿದ ಅಕ್ರಮಿಗಳ ವಿರುದ್ಧ ಕೌಂಟರ್ …
Read more “ಅಶ್ರಫ್ ಪಚ್ಲಂಪಾರೆ ಮನೆಗೆ ಆಕ್ರಮಣ : ಆರೋಪಿಗಳ ಬಂಧನಕ್ಕೆ ಕ್ರಿಯಾ ಸಮಿತಿ ಒತ್ತಾಯ”