ನೀರ್ಚಾಲಿನಲ್ಲಿ ಸ್ಕೂಟರ್-ಕಾರು ಢಿಕ್ಕಿ : ಪೆಟ್ರೋಲ್ ಬಂಕ್ ನೌಕರ ಮೃತ್ಯು
ನೀರ್ಚಾಲು: ನೀರ್ಚಾಲಿನಲ್ಲಿ ಇಂದು ಬೆಳಿಗ್ಗೆ ಉಂಟಾದ ವಾಹನ ಅಪಘಾತದಲ್ಲಿ ಪೆಟ್ರೋಲ್ ಬಂಕ್ ನೌಕರನಾದ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಸ್ಕೂಟರ್ ಹಾಗೂ ಕಾರು ಢಿಕ್ಕಿ ಹೊಡೆದು ಈ ಅಪಘಾತವುಂಟಾಗಿದೆ. ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಯೂ ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರನಾದ ಮುಹಮ್ಮದ್ ಸೈನುದ್ದೀನ್ (29) ಮೃತಪಟ್ಟ ದುರ್ದೈವಿ. ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಎಸ್ಬಿಐ ನೀರ್ಚಾಲು ಶಾಖೆಯ ಮುಂಭಾಗದ ರಸ್ತೆಯಲ್ಲಿ ಇಂದು ಬೆಳಿಗ್ಗೆ ೬.೧೫ರ ವೇಳೆ ಈ ಅಪಘಾತವುಂಟಾಗಿದೆ. ಮುಹಮ್ಮದ್ ಸೈನುದ್ದೀನ್ ಪೆಟ್ರೋಲ್ ಬಂಕ್ನ ಕೆಲಸಕ್ಕಾಗಿ …
Read more “ನೀರ್ಚಾಲಿನಲ್ಲಿ ಸ್ಕೂಟರ್-ಕಾರು ಢಿಕ್ಕಿ : ಪೆಟ್ರೋಲ್ ಬಂಕ್ ನೌಕರ ಮೃತ್ಯು”