ಕಾಞಂಗಾಡ್ ಜಿಲ್ಲಾ ಜೈಲಿನಿಂದ ಪರಾರಿಯಾಗಲೆತ್ನ : ಬದಿಯಡ್ಕದ ಕಳವು ಪ್ರಕರಣದ ಆರೋಪಿ ಕೈಯಾರೆ ಸೆರೆ
ಕಾಸರಗೋಡು: ಕಾಞಂ ಗಾಡ್ ಜಿಲ್ಲಾ ಜೈಲಿನಲ್ಲಿದ್ದ ರಿಮಾಂಡ್ ಆರೋಪಿಯೋರ್ವ ಜೈಲಿನಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಬದಿಯಡ್ಕ ಪೊಲೀಸರು ದಾಖಲಿಸಿಕೊಂಡ ಕಳವು ಪ್ರಕರಣದ ಆರೋಪಿ ಯಾದ ನೆಲ್ಲಿಕಟ್ಟೆ ಆಮೂಸ್ ನಗರದ ಕ್ವಾರ್ಟರ್ಸ್ವೊಂದರಲ್ಲಿ ವಾಸಿಸುವ ಟಿ.ಎಂ. ಅಬ್ದುಲ್ ಸುಹೈಲ್ ಎಂಬಾತ ಜೈಲಿನಿಂದ ಪರಾರಿಯಾಗಲು ಯತ್ನಿಸಿರುವುದಾಗಿ ದೂರಲಾಗಿದೆ. ಜೈಲು ಸುಪರಿನ್ಟೆಂಡೆಂಟ್ ಎನ್. ಗಿರೀಶ್ ಕುಮಾರ್ರ ದೂರಿ ನಂತೆ ರಿಮಾಂಡ್ ಆರೋಪಿ ಸುಹೈಲ್ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ಬೆಳಿಗ್ಗಿನ ವೇಳೆ ಸೆಲ್ನಿಂದ ಹೊರಗಿಳಿದ ಆರೋಪಿ ಮರಳಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಅಡುಗೆ …
Read more “ಕಾಞಂಗಾಡ್ ಜಿಲ್ಲಾ ಜೈಲಿನಿಂದ ಪರಾರಿಯಾಗಲೆತ್ನ : ಬದಿಯಡ್ಕದ ಕಳವು ಪ್ರಕರಣದ ಆರೋಪಿ ಕೈಯಾರೆ ಸೆರೆ”