ಕೆ.ಎಸ್.ಟಿ.ಎ ಕುಂಬಳೆ ಯೂನಿಟ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಕುಂಬಳೆ: ಕೆ.ಎಸ್. ಟಿ. ಎ. ಕುಂಬಳೆ ಯೂನಿಟ್ ಸಮ್ಮೇಳನ ಕುಂಬಳೆ ಪೈ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ವಿನೋದ್ ಯು ಅಧ್ಯಕ್ಷರು ವಹಿಸಿದರು. ಮೊಹನ್ ದಾಸ್ ಉದ್ಘಾಟಿಸಿದರು. ವಿಶೇಷ ಅತಿಥಿಯಾಗಿ ಸುರೇಶ್ ಭಟ್, ಬಾಲಕೃಷ್ಣ ಮತ್ತು ಸತೀಶ್ ಆಚಾರ್ಯ ಭಾಗವಹಿಸಿದ್ದರು.ಹಲವು ವರ್ಷಗಳಿಂದ ಕುಂಬಳೆಯಲ್ಲಿ ಟೈಲರ್ ವೃತ್ತಿಯಲ್ಲಿ ಇರುವ ಇಬ್ಬರಾದ ಲಕ್ಷ್ಮಿ ಭಟ್ ಸೂರಂಬೈಲ್ ಬಿಜೆಪಿ ಅಭ್ಯರ್ಥಿಯಾಗಿ ಹಾಗು ಬಾಲಕೃಷ್ಣ ರೈ ಪುತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಥಳೀಯಾಡಳಿ ತ ಚುನಾವಣೆಯಲ್ಲಿ ಪುತ್ತಿಗೆ ಪಂಚಾಯತ್ ನಲ್ಲಿ ಜಯಗಳಿಸುರುತ್ತಾರೆ ಇವರನ್ನು ಅಭಿನಂದಿಸಲಾಯಿತು.ನೂತನ ಸಮಿತಿಗೆ …

ಪಂಜತ್ತೊಟ್ಟಿ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಪ್ರಥಮ ವಾರ್ಷಿಕೋತ್ಸವ, ಸನ್ಮಾನ

ಮಂಗಲ್ಪಾಡಿ: ಇಚ್ಲಂಗೋಡು ಬಳಿಯ ಪಂಜತೊಟ್ಟಿ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಪ್ರಥಮ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇದರಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂದಿರದ ಅಧ್ಯಕ್ಷ ಸೀತಾರಾಮ ಪಂಜತೊಟ್ಟಿ ಅಧ್ಯಕ್ಷತೆ ವಹಿಸಿದರು. ಡಾ.ಅಭಿಲಾಷ್ ಮಯ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಹರಿನಾಥ ಭಂಡಾರಿ ಮುಳಿಂಜ, ಕಾಂಚಾರ ಅಮ್ಮಂಗೋಡು, ಭಾಸ್ಕರ್ ಅಯ್ಯ ಉಬರಳೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಚಿತ್ರ ರಚನೆಗಾರ ಮತ್ತು ಶಿಲ್ಪಿ ಕಿರಣ್ ಕುಮಾರ್ ಚೆರುಗೋಳಿ ಇವರನ್ನು ಸನ್ಮಾನಿಸಲಾಯಿತು. ಆಶಿಕ ಮತ್ತು ಬಳಗ ಪ್ರಾರ್ಥನೆ ಹಾಡಿದರು. …