ಭಾಷಾ ಮಸೂದೆ ವಿರುದ್ಧ ಕರ್ನಾಟಕ ಮುಖ್ಯಮಂತ್ರಿ ಹೇಳಿಕೆ ವಾಸ್ತವ ವಿರುದ್ಧ-ಕೆ.ಆರ್. ಜಯಾನಂದ
ಮಂಜೇಶ್ವರ: ಕೇರಳ ಸರಕಾರ ಮಂಡಿಸಿ ಅಂಗೀಕರಿಸಿದ ಮಲೆಯಾಳಂ ಭಾಷಾ ಮಸೂದೆಯ ವಿರುದ್ಧ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆ ನೀಡುತ್ತಿರುವುದು ಖಂಡನೀಯವೆಂದು, ಇದು ಕೇರಳ ವಿರೋಧಿ ಧೋರಣೆಗೆ ಉದಾಹರಣೆಯಾಗಿದೆಯೆಂದು ಸಿಪಿಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕೆ.ಆರ್. ಜಯಾನಂದ ಆರೋಪಿಸಿದ್ದಾರೆ. ವರ್ಷಗಳ ಹಿಂದೆ ಮಂಡಿಸಿ ಅಂಗೀಕರಿಸಿದ ಮಲೆಯಾಳಂ ಭಾಷಾ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕದೆ ಮರಳಿಸಿದ್ದರು. ಆ ಬಳಿಕ ಪರಿಷ್ಕೃತ ಮಸೂದೆಯಲ್ಲಿ ಕೇರಳದ ಮತ್ತು ತಮಿಳುಭಾಷಾ ಅಲ್ಪಸಂಖ್ಯಾತರಿಗೆ ಅವರವರ ಮಾತೃಭಾಷೆಯಲ್ಲಿ ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮಲೆಯಾಳಂ ಕಲಿಯಲು …
Read more “ಭಾಷಾ ಮಸೂದೆ ವಿರುದ್ಧ ಕರ್ನಾಟಕ ಮುಖ್ಯಮಂತ್ರಿ ಹೇಳಿಕೆ ವಾಸ್ತವ ವಿರುದ್ಧ-ಕೆ.ಆರ್. ಜಯಾನಂದ”