ದೀಪಕ್ ಆತ್ಮಹತ್ಯೆ: ಆರೋಪಿ ಶಿಂಜಿತ ಮುಸ್ತಫ ಸೆರೆ
ಕಲ್ಲಿಕೋಟೆ: ಬಸ್ನಲ್ಲಿ ಲೈಂಗಿಕ ಆಕ್ರಮಣ ನಡೆಸಿರುವುದಾಗಿ ಪ್ರಚಾರಗೊಂಡ ಬೆನ್ನಲ್ಲೇ ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣದಲ್ಲಿ ಆರೋಪಿ ಶಿಂಜಿತ ಮುಸ್ತಫ ಸೆರೆಯಾಗಿದ್ದಾಳೆ. ವಡಗರದ ಸಂಬಂಧಿಕರ ಮನೆಯಿಂದ ಯುವತಿ ಸೆರೆಗೀಡಾಗಿದ್ದಾಳೆ. ಈಕೆಯನ್ನು ಕೂಡಲೇ ಮೆಡಿಕಲ್ ಕಾಲೇಜು ಪೊಲೀಸರು ಠಾಣೆಗೆ ಕೊಂಡೊಯ್ದರು. ದೇಶ ಬಿಟ್ಟು ಪರಾರಿಯಾಗದಿರಲು ಕಲ್ಲಿಕೋಟೆ ಮೆಡಿಕಲ್ ಕಾಲೇಜು ಪೊಲೀಸರು ಶಿಂಜಿತಾಳ ವಿರುದ್ಧ ಲುಕೌಟ್ ನೋಟೀಸ್ ಹೊರಡಿಸಿದ್ದರು. ಇದರ ಬೆನ್ನಲ್ಲೇ ಶಿಂಜಿತ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ನೀಡಿದ್ದಳು. ಜಾಮೀ ನುರಹಿತ ಕಾಯ್ದೆ ಹೇರಿ ಶಿಂಜಿತಳ …