ನ್ಯಾಯವಾದಿ ಮನೆಯಿಂದ ನಗ-ನಗದು ದೋಚಿದ ತಂಡದಲ್ಲಿ ನಾಲ್ಕು ಮಂದಿ ಭಾಗಿ ಶಂಕೆ: ಬಂಧಿತ ಆರೋಪಿಗೆ ರಿಮಾಂಡ್
ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಹಣ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿ ಕಾಸರಗೋಡು, ಕುಂಬಳೆ ಪೊಲೀಸ್ ಠಾಣೆಯ ವಿವಿಧೆಡೆ ಕ್ವಾರ್ಟರ್ಸ್ನಲ್ಲಿ ವಾಸಿಸುವ ಇಬ್ರಾಹಿಂ ಯಾನೆ ಕಲಂದರ್ ಇಬ್ರಾಹಿಂ ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಈತನನ್ನು ಹೆಚ್ಚಿನ ತನಿಖೆಗೊಳಪಡಿಸುವ ಅಂಗವಾಗಿ ರಿಮಾಂಡ್ನಿಂದ ಕಸ್ಟಡಿಗೆ ತೆಗೆಯಲು ಅರ್ಜಿ ಸಲ್ಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಈ ಕಳವು ಕೃತ್ಯದಲ್ಲಿ ಇಬ್ರಾಹಿಂ ಸಹಿತ ನಾಲ್ಕು ಮಂದಿ ಭಾಗಿಯಾಗಿರಬಹುದೆಂದು ಪೊಲೀಸರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. …
Read more “ನ್ಯಾಯವಾದಿ ಮನೆಯಿಂದ ನಗ-ನಗದು ದೋಚಿದ ತಂಡದಲ್ಲಿ ನಾಲ್ಕು ಮಂದಿ ಭಾಗಿ ಶಂಕೆ: ಬಂಧಿತ ಆರೋಪಿಗೆ ರಿಮಾಂಡ್”