ವಿ.ಡಿ. ಸತೀಶನ್ ನೇತೃತ್ವದ ನವಯುಗ ಯಾತ್ರೆಗೆ ಕುಂಬಳಯಿಂದ ನಾಳೆ ಚಾಲನೆ
ಕಾಸರಗೋಡು: ಕೇರಳವನ್ನು ಮರುಗಳಿಸಿ ಎಂಬ ಸಂದೇಶದೊಂದಿಗೆ ಯುಡಿಎಫ್ ನೇತೃತ್ವದಲ್ಲಿ ವಿರೋಧಪಕ್ಷ ನಾಯಕ ವಿ.ಡಿ.ಸತೀಶನ್ ನಾಯಕತ್ವದಲ್ಲಿ ನಡೆಯುವ ನವಯುಗ ಯಾತ್ರೆಗೆ ನಾಳೆ ಸಂಜೆ 4 ಗಂಟೆಗೆ ಕುಂಬಳೆ ಪೇಟೆಯಿಂದ ಚಾಲನೆ ದೊರಕಲಿದೆ. ಈ ಯಾತ್ರೆಯನ್ನು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಉದ್ಘಾಟಿಸುವರು. ಯುಡಿಎಫ್ನ ಎಲ್ಲಾ ಘಟಕ ಪಕ್ಷಗಳ ನೇತಾರರು ಇದರಲ್ಲಿ ಭಾಗವಹಿಸುವರೆಂದು ಈ ಪ್ರಯುಕ್ತ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಯುಡಿಎಫ್ ಜಿಲ್ಲಾ ಅಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿ, ಸಂಚಾಲಕ ಗೋವಿಂದನ್ ನಾಯರ್ ಮೊದಲಾದವರು …
Read more “ವಿ.ಡಿ. ಸತೀಶನ್ ನೇತೃತ್ವದ ನವಯುಗ ಯಾತ್ರೆಗೆ ಕುಂಬಳಯಿಂದ ನಾಳೆ ಚಾಲನೆ”