ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಮೃತ್ಯು: ಗುತ್ತಿಗೆದಾರನ ಅಮಾನತು
ಕಲ್ಲಿಕೋಟೆ: ಕಲ್ಲಿಕೋಟೆಯ ವ್ಯಾಪಾರ ಕೇಂದ್ರವಾಗಿರುವ ವಲಿಯಂಗಾಡಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿ ಅದರ ಗುತ್ತಿಗೆದಾರನನ್ನು ಅಮಾನತುಗೊಳಿಸಲಾಗಿದೆ. ಕಲ್ಲಿಕೋಟೆ ಕಾರ್ಪರೇಶನ್ನ ಮಾಲಕತ್ವದಲ್ಲಿರುವ 60 ವರ್ಷದಷ್ಟು ಹಳೆಯದಾದ ಕಟ್ಟಡದ ಸನ್ಶೇಡ್ನ ಸ್ಲ್ಯಾಬ್ ನಿನ್ನೆ ಮಧ್ಯಾಹ್ನ ಕುಸಿದು ಅದರ ಅಡಿಭಾಗದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ದೇಹದ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಇದರಲ್ಲಿ ತಲೆಹೊರೆ ಕಾರ್ಮಿಕ ಕಿರಾಶೇರಿಯ ಪಿ.ಎ. ಅಬ್ದುಲ್ ಜಬ್ಬಾರ್ (60), ಅತ್ತೋಳಿ ನಿವಾಸಿಗಳಾದ ಕುನಿ ಅಶ್ರಫ್ (56), ಬಶೀರ್ (65) …
Read more “ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಮೃತ್ಯು: ಗುತ್ತಿಗೆದಾರನ ಅಮಾನತು”