ಯುವಕ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಬದಿಯಡ್ಕ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಿಲಾಂಕಟ್ಟೆ ಉಬ್ರಂಗಳದ ದಿ| ರಘುರಾಮ ಎಂಬವರ ಪುತ್ರ ಚಂದ್ರಶೇಖರ (30) ಮೃತಪಟ್ಟ ಯುವಕ. ಬದಿಯಡ್ಕದಲ್ಲಿ ವೆಲ್ಡಿಂಗ್ ಕೆಲಸ ನಡೆಸುವ ಸಹೋದರ ಚಂದ್ರಕಾಂತ ಹಾಗೂ ಚಂದ್ರಶೇಖರ ಮಾತ್ರವೇ ಮನೆಯಲ್ಲಿ ವಾಸಿಸುತ್ತಿದ್ದರು. ಚಂದ್ರಕಾಂತ ಕೆಲಸ ಮುಗಿಸಿ ನಿನ್ನೆ ರಾತ್ರಿ 7.30ರ ವೇಳೆ ಮನೆಗೆ ತಲುಪಿದಾಗ ಚಂದ್ರಶೇಖರ ಅಡುಗೆ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಚಂದ್ರಶೇಖರ ಟೈಲ್ಸ್ ಕೆಲಸ ನಡೆಸುತ್ತಿ …
Read more “ಯುವಕ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”