ಮಲ್ಲ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ ವ್ಯಕ್ತಿ. ೨೭ ವರ್ಷಗಳ ಹಿಂದೆ ಇವರು ಮಲ್ಲ ಕ್ಷೇತ್ರದಲ್ಲಿ ಅರ್ಚಕನಾಗಿ ಕೆಲಸಕ್ಕೆ ಸೇರಿದ್ದರೆಂದು ಸಹೋದರ ತಿಳಿಸಿದ್ದಾರೆ. ನಿನ್ನೆ ಸಂಜೆ ಕ್ಷೇತ್ರದಲ್ಲಿ ಪೂಜೆ ಕಾರ್ಯಕ್ಕೆ ಇವರು ತಲುಪಬೇಕಾಗಿತ್ತು. ಆದರೆ ನಾಪತ್ತೆಯಾದ ಹಿನ್ನೆಲೆಯಲ್ಲಿ ನೌಕರರು ವಾಸಸ್ಥಳಕ್ಕೆ ತಲುಪಿದರೂ ಪತ್ತೆಯಾಗಲಿಲ್ಲ. ಬಳಿಕ ಸಿಸಿ ಟಿವಿ ಕ್ಯಾಮರಾಗಳ …
Read more “ಮಲ್ಲ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”