ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”