ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶ: ಮಂಜೇಶ್ವರ ನಿವಾಸಿ ಸಹಿತ ಇಬ್ಬರ ಸೆರೆ
ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಸ್ಪಿರಿಟ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತೃಶೂರು ಎಡಕಳಿಯೂರ್ ಪುನ್ನಯೂರ್ ಸೌತ್ನ ಅರಕ್ಪರಂ ಬಿಲ್ ಹೌಸ್ನ ಎ.ಎಚ್. ಅನ್ಸಿಫ್ (40), ಮಂಜೇಶ್ವರ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಸಮೀಪದ ಭೂಮಿಕಾ ನಿಲಯದ ಎ.ಆರ್. ಗಿರೀಶ್ (39) ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಎಸ್.ಐ. ಜಿ. ವಿಷ್ಣು ಅವರ ನೇತೃತ್ವದಲ್ಲಿ ಇಂದು ಮುಂಜಾನೆ 1 …
Read more “ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶ: ಮಂಜೇಶ್ವರ ನಿವಾಸಿ ಸಹಿತ ಇಬ್ಬರ ಸೆರೆ”