ಟಿಪ್ಪರ್ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ: ಯುವಕನ ಸಾವಿನಿಂದ ಶೋಕಸಾಗರ
ಉಪ್ಪಳ: ವಾಹನ ಅಪಘಾತದಲ್ಲಿ ಹೋಟೆಲ್ ನೌಕರನಾದ ಯುವಕ ಮೃತಪಟ್ಟ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ. ಉಪ್ಪಳ ನಯಾಬಜಾರ್ ಬಳಿಯ ಯು.ಕೆ. ಫ್ಲಾಟ್ನಲ್ಲಿ ವಾಸಿಸುವ ಐಮಾನುಲ್ಲ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಐಮಾನುಲ್ಲ ಹೊಸಂಗಡಿಯಲ್ಲಿ ಹೋಟೆಲ್ ನೌಕರನಾಗಿದ್ದರು. ನಿನ್ನೆ ಮಧ್ಯಾಹ್ನ 1 ಗಂಟೆ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಮಂಜೂರು ಸೇತುವೆ ಬಳಿ ಸರ್ವೀಸ್ ರಸ್ತೆಯ ದ್ವಾರದಲ್ಲಿ ಅಪಘಾತವುಂಟಾಗಿದೆ. ಐಮಾನುಲ್ಲ ಚಲಾಯಿಸುತ್ತಿದ್ದ ಬೈಕ್ ಟಿಪ್ಪರ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟಿಪ್ಪರ್ ಲಾರಿ ಹೊಸಂಗಡಿಯಿಂದ ಉಪ್ಪಳ ಭಾಗಕ್ಕೆ …
Read more “ಟಿಪ್ಪರ್ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ: ಯುವಕನ ಸಾವಿನಿಂದ ಶೋಕಸಾಗರ”