ಯುವಕನನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ಹಲ್ಲೆ: ಬಳಿಕ ರಸ್ತೆ ಬದಿ ಉಪೇಕ್ಷೆ
ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ದ್ದಾರೆ. ಸವಾದ್ ಮಾಂಸದಂಗಡಿಯ ಕಾರ್ಮಿಕನಾಗಿದ್ದಾರೆ. ನಿನ್ನೆ ಸಂಜೆ ಇಬ್ಬರು ವ್ಯಕ್ತಿಗಳು ಇವರನ್ನು ಸಂಪರ್ಕಿಸಿ ಬಳಿಕ ಮಾತನಾಡಲಿಕ್ಕಿದೆಯೆಂದು ತಿಳಿಸಿ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದಾರೆ. ಬಳಿಕ ಉಪ್ಪಳ ಮಜಲ್ಗೆ ತಲುಪಿಸಿ ಅಲ್ಲಿ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದು, ಇದರಿಂದ …
Read more “ಯುವಕನನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ಹಲ್ಲೆ: ಬಳಿಕ ರಸ್ತೆ ಬದಿ ಉಪೇಕ್ಷೆ”