ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ರಾಜ್ಯಪಾಲ ಆಹ್ವಾನ: ಪ್ರಮಾಣವಚನ ಸೋಮವಾರ
ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ರನ್ನು ಸಂದರ್ಶಿಸಿ ಸರಕಾರ ರಚನೆಗಾಗಿರುವ ವಿದ್ಯುಕ್ತ ಹಕ್ಕು ಮಂಡನೆ ಸಲ್ಲಿಸಿದ್ದಾರೆ. ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ಆಹ್ವಾನ ನೀಡಿದ್ದಾರೆ. ಇದರಂತೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ವಿ.ಡಿ. ಸತೀಶನ್ …
Read more “ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ರಾಜ್ಯಪಾಲ ಆಹ್ವಾನ: ಪ್ರಮಾಣವಚನ ಸೋಮವಾರ”