ಗಂಟಲಲ್ಲಿ ಎದೆಹಾಲು ಸಿಲುಕಿದ ಶಂಕೆ: ಮೂರು ತಿಂಗಳ ಮಗು ಸಾವು
ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ ಮಗುವಿಗೆ ನಿನ್ನೆ ರಾತ್ರಿ ತಾಯಿ ಎದೆಹಾಲು ಉಣಿಸಿ ತೊಟ್ಟಿಲಲ್ಲಿ ಮಲಗಿಸಿದ್ದರೆನ್ನಲಾಗಿದೆ. ಇಂದು ಬೆಳಿಗ್ಗೆ 6 ಗಂಟೆ ವೇಳೆ ಮಗು ಚಲನರಹಿತವಾಗಿರುವುದನ್ನು ಗಮನಿಸಿದ ಮನೆಯವರು ಮಗುವನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದಾಗ ಮಗು ಮೃತಪಟ್ಟಿರುವುದನ್ನು …
Read more “ಗಂಟಲಲ್ಲಿ ಎದೆಹಾಲು ಸಿಲುಕಿದ ಶಂಕೆ: ಮೂರು ತಿಂಗಳ ಮಗು ಸಾವು”