ಕಾಸರಗೋಡು ಮೆಡಿಕಲ್ ಕಾಲೇಜ್‌ಗೆ ಪ್ರಥಮ ಪರಿಗಣನೆ- ಮುಖ್ಯಮಂತ್ರಿ

ಕಾಸರಗೋಡು: ಕಾಸರಗೋಡು ಮೆಡಿಕಲ್ ಕಾಲೇಜು ಪೂರ್ಣ ಮಟ್ಟ ದಲ್ಲಿ ಸಜ್ಜುಗೊಳಿಸಲು ಪ್ರಥಮ ಪರಿಗಣನೆ ನೀಡುವುದಾಗಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಕಾಸರಗೋಡು ಶಾಸಕರಾಗಿ ಆಯ್ಕೆಯಾದ ಕಲ್ಲಟ್ರ ಮಾಹಿನ್ ಹಾಜಿಯವರಿಗೆ ಭರವಸೆ ನೀಡಿದ್ದಾರೆ. ಅಭಿವೃದ್ಧಿರಂಗದಲ್ಲಿ ಕಾಸರಗೋಡಿನ ಲೋಪವನ್ನು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಕೈಗಾರಿಕಾ ಸಚಿವ ಪಿ.ಕೆ. ಕುಂಞಾಲಿಕುಟ್ಟಿ ಅವರ ಗಮನಕ್ಕೆ ತರಲಾಯಿತು. ಮಾಜಿ ಶಾಸಕ ಎನ್.ಎ. ನೆಲ್ಲಿಕುನ್ನು, ನ್ಯಾಯವಾದಿ ಎ. ಗೋವಿಂ ದನ್ ನಾಯರ್, ಮಾಹಿನ್ ಕೇಳೋಟ್, ಎಂ.ಎ.ಎಚ್. ಮಹಮ್ಮೂದ್, ಅನ್ವರ್ ಕೋಳಿಯಡ್ಕ, ಸಿದ್ದಿಕ್ ಪಳ್ಳಿಪುಳ …

ಕಟ್ಟಿನಿಂತ ಕಪ್ಪು ನೀರು: ಕಲ್ಮಾಡಿ ತೋಡು ಪರಿಸರದ ಜನರಿಗೆ ದುರ್ವಾಸನೆ ಬದುಕು

ಕಾಸರಗೋಡು: ನೆಲ್ಲಿಕುಂಜೆ- ಬಂಗರಗುಡ್ಡೆ- ಕಡಪ್ಪುರ ಈ ಭಾಗ ದಲ್ಲಿ ಹರಿದುಹೋಗುವ ಕಲ್ಮಾಡಿ ತೋಡು ಈಗ ದುರ್ವಾಸನೆ ಕೇಂದ್ರವಾಗಿದೆ. ಬಂಗರಗುಡ್ಡೆ ಹಾಗೂ ಕಡಪ್ಪುರವನ್ನು ಜೋಡಿಸುವ ಅಣೆಕಟ್ಟಿನಿಂದ ಪಳ್ಳಂ ಭಾಗಕ್ಕಿರುವ ಸೇತುವೆವರೆಗಿನ ಈಸ್ಥಳದಲ್ಲಿ ದುರ್ಗಂ ಧದಿಂದ ಪರಿಸರ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಪ್ಪಗಿನ ನೀರು ತೋಡಿನಲ್ಲಿ ಕಟ್ಟಿ ನಿಂತಿದ್ದು, ಈ ಪರಿಸರದ ಬಾವಿ ಹಾಗೂ ಕೊಳವೆ ಬಾವಿಗಳಿಗೆ ಒರತೆಯಾಗಿ ಈ ಮಲಿನಜಲ ಸೇರಲು ಸಾಧ್ಯವಿದೆ. ಕುಡಿಯಲು ಅಥವಾ ಸ್ನಾನ ಮಾಡಲು, ಬಟ್ಟೆ ತೊಳೆಯಲು ಕೂಡಾ  ಉಪಯೋ ಗಿಸಲಾಗದಷ್ಟು ತೋಡಿನ ನೀರು …

ಲಾಲ್‌ಭಾಗ್-ಕುರುಡಪದವು ರಸ್ತೆ ಅಭಿವೃದ್ಧಿ: ವಾಹನ ಸಂಚಾರ ಆರಂಭಗೊಂಡರೂ ಕಾಮಗಾರಿ ಕಳಪೆಯೆಂದು ಆರೋಪ

ಪೈವಳಿಕೆ: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಲಾಲ್‌ಭಾಗ್ ಕುರುಡಪದವು ರಸ್ತೆ ಅಭಿವೃದ್ದಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ತಿಂಗಳು ಮೊಟಕುಗೊಂಡಿದ್ದ ವಾಹನಗಳ ಸಂಚಾರ ಪುನಾರಾರಂ¨ÀsಗೊAಡಿದೆ. ಇದ ರಿಂದ ಊರವರು ನಿಟ್ಟುಸಿರು ಬಿಟ್ಟಿದ್ದಾರೆ. ಲಾಲ್‌ಭಾಗ್‌ನಿಂದ ಅಮ್ಮೇರಿ ತನಕ ಕೋmÀ್ಯಂತರ ರೂ. ವೆಚ್ಚದಲ್ಲಿ ಸುಮಾರು ಮೂರುವರೆ ಕಿಲೋ ಮೀಟರ್ ರಸ್ತೆಯನ್ನು ಅಭಿವೃದ್ದಿಗೊಳಿಸಲಾಗಿದೆ. ಆದರೆ ಇನ್ನೂ ಹಲವು ಕೆಲಸಗಳು ಬಾಕಿ ಉಳಿದಿರುವುದಾಗಿ ಹೇಳಲಾಗುತ್ತಿದೆ. ಅಭಿವೃದ್ದಿ ಕೆಲಸದ ಮಧ್ಯೆ ಡಾಮರೀಕರಣ ಹಾಗೂ ಚರಂಡಿ ಕಾಮಗಾರಿ ಕಳಪೆ ಮಟ್ಟದಲ್ಲಿದೆ ಎಂದು ಆರೋಪಿಸಿ ಊರವರು ಪ್ರತಿಭಟನೆ ನಡೆಸಿದ್ದರು. ಈಗ …