ಅನಂತಪುರ ಉದ್ದಿಮೆ ವಲಯದಲ್ಲಿ ವಾಯು ಮಲಿನೀಕರಣ ಕೋಳಿತ್ಯಾಜ್ಯ ಫ್ಯಾಕ್ಟರಿ ಮುಚ್ಚುಗಡೆಗೊಳಿಸಲು ಪಂಚಾಯತ್ ನಿರ್ದೇಶ

ಕೋಳಿತ್ಯಾಜ್ಯ ಫ್ಯಾಕ್ಟರಿ ಮುಚ್ಚುಗಡೆಗೊಳಿಸಲು ಪಂಚಾಯತ್ ನಿಕುಂಬಳೆ: ಅನಂತಪುರ ಉದ್ದಿಮೆ ವಲಯದ  ಕೋಳಿ ತ್ಯಾಜ್ಯ ಫ್ಯಾಕ್ಟರಿ ಯಿಂದ ಉಂಟಾಗುವ ವಾಯು ಮಲಿ ನೀಕರಣ ಹಾಗೂ ದುರ್ನಾತ ತೀವ್ರ ಗೊಂಡ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಮುಚ್ಚುಗಡೆಗೊಳಿಸಲು ಪುತ್ತಿಗೆ ಗ್ರಾಮ ಪಂಚಾಯತ್ ನಿರ್ದೇಶಿಸಿದೆ. ಫ್ಯಾಕ್ಟರಿ ಯಿಂದ ಉಂಟಾಗುವ ಅಸಹನೀಯ ದುರ್ನಾತದಿಂದ  ನೌಕರರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಉಸಿರಾಟ ತೊಂದರೆ, ವಾಂತಿ ಸಹಿತ  ಸಾಂಕ್ರಾಮಿಕ  ರೋಗಕ್ಕೆ ಕಾರಣವಾಗುವ ಹಿನ್ನೆಲೆಯಲ್ಲಿ ಫ್ಯಾಕ್ಟರಿಯ ಚಟು ವಟಿಕೆಗಳನ್ನು ನಿಲುಗಡೆಗೊಳಿಸುವಂತೆ  ಅದರ ಮಾಲಕರಿಗೆ  ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಫ್ಯಾಕ್ಟರಿಯಿಂದ ಉಂಟಾಗುವ …

ಅಂತಾರಾಜ್ಯ ಸರಕಾರಿ ಬಸ್‌ಗಳಲ್ಲೂ ಉಚಿತ  ಪ್ರಯಾಣಕ್ಕೆ ಅವಕಾಶ ನೀಡಲು ಮಣಿಕಂಠ ರೈ ಆಗ್ರಹ

ಕುಂಬಳೆ: ಕೇರಳ ಸರಕಾರ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಆದರೆ ಇದರಿಂದ ಕಾಸರಗೋಡು ಜಿಲ್ಲೆಯ ಜನರು ವಂಚಿತರಾಗÀಲು ಸಾಧ್ಯತೆ ಇದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ ತಿಳಿಸಿದ್ದಾರೆ. ಅಂತಾರಾಜ್ಯ ಪ್ರಯಾಣದ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲದಿರುವುದು ಇದಕ್ಕೆ ಕಾರಣ. ಆದ್ದರಿಂದ ಕಾಸರಗೋಡು ಜಿಲ್ಲೆ ಭಾಗದ ಜನರಿಗೆ ಅನುಕೂಲವಾಗು ವಂತೆ, ಅವರು ಹೆಚ್ಚು ಬಳಸುವ ಕಾಸರಗೋಡು – ಮಂಗಳೂರು ನಡುವಿನ ಬಸ್‌ಗಳಲ್ಲಿ ಕನಿಷ್ಠ ಗಡಿಭಾಗದವರೆಗಾದರೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು …

ಕಾಸರಗೋಡಿನ ರೈಲ್ವೇ ಪ್ರಯಾಣಿಕರ ಸಂಕಷ್ಟ ಪರಿಹರಿಸಲು ಜಿಲ್ಲಾಡಳಿತದ ಮಾಸ್ಟರ್‌ಪ್ಲಾನ್

ಕಾಸರಗೋಡು: ಕಾಸರಗೋಡಿ ನವರ ರೈಲ್ವೇ ಪ್ರಯಾಣ ಸಮಸ್ಯೆ ಪರಿಹ ರಿಸುವುದಕ್ಕೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರೈಲ್ವೇಗೆ ಸಮಗ್ರ ನಿರ್ದೇಶ ಅಡಕವಾದ ವರದಿಯನ್ನು ಹಸ್ತಾಂತರಿಸಿ ದ್ದಾರೆ. ಕಣ್ಣೂರು, ಮಂಗಳೂರು ಸೆಂ ಟ್ರಲ್, ಮಂಗಳೂರು ಜಂಕ್ಷನ್ ಎಂಬೆ ಡೆಗಳಲ್ಲಿ ಸಂಚಾರ ಕೊನೆಗೊಳಿಸುವ ಪ್ರಧಾನ ರೈಲುಗಳನ್ನು ಕಾಸರಗೋಡಿಗೂ ಮುಂದುವರಿಸಬೇಕೆಂದು, ನಿಲುಗಡೆ ಗೊಳಿಸಿದ ಪ್ಯಾಸೆಂಜರ್ ಸರ್ವೀಸ್ ಗಳನ್ನು ಪುನರಾರಂಭಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಪತ್ರ ರವಾನಿಸಿದ್ದಾರೆ. ಪಾಲಕ್ಕಾಡ್ ಡಿವಿಶನಲ್ ರೈಲ್ವೇ ಮೆನೇಜರ್ ಮಧುಕರ್ ರಾವತ್‌ರಿಗೆ ಕಳುಹಿಸಿದ ಪತ್ರದಲ್ಲಿ ಕಾಸರಗೋಡು ಜಿಲ್ಲೆ ಎದುರಿಸುವ ತೀವ್ರ ಪ್ರಯಾಣ …