ಅಸೌಖ್ಯ: ಮಹಿಳೆ ನಿಧನ

ಪೈವಳಿಕೆ: ಚಿಪ್ಪಾರು ತಜಿಪ ನಿವಾಸಿ ಅಣ್ಣು ಮೂಲ್ಯರ ಪತ್ನಿ ಮೋಹಿನಿ (53) ನಿಧನ ಹೊಂದಿದರು. ಅಸೌಖ್ಯ ತಗಲಿ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತಿ, ಮಕ್ಕಳಾದ ಆದರ್ಶ್, ಅಖಿಲೇಶ್, ಸಹೋದರ ಸಹೋದರಿ ಯರಾದ ಹರೀಶ, ಇಂದಿರಾ, ಗೀತಾ, ಶೋಭಾ, ಚಂಚಲಾಕ್ಷಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿ ದ್ದಾರೆ. ಅಂತ್ಯಸAಸ್ಕಾರ ನಿನ್ನೆ ಮನೆ ಪರಿಸರದಲ್ಲಿ ನಡೆಯಿತು. ಮನೆಗೆ ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರ್, ಪೈವಳಿಕೆ ಪಂಚಾಯತ್ ಸದಸ್ಯೆ ಯಶೋದ, ಬಿಜೆಪಿ …

45 ಪವನ್ ಚಿನ್ನಾಭರಣ ಕಳವು:  ಆರೋಪಿ ಅಣ್ಣಾಚಿ ರಾಜನ್‌ನನ್ನು ಸ್ಥಳಕ್ಕೆ ಕರೆತಂದು ಹೇಳಿಕೆ ದಾಖಲು

ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕರೆ, ಪೂಚಕ್ಕಾಡ್ ಅನಿವಾಸಿಯ ಮನೆಯಿಂದ 45 ಪವನ್ ಚಿನ್ನಾಭರಣ ಹಾಗೂ 5೦,೦೦೦ ರೂ. ಕಳವುಗೈದ ಪ್ರಕರಣದ ಆರೋಪಿಯನ್ನು ಸ್ಥಳಕ್ಕೆ ತಲುಪಿಸಿ ಪರಿಶೀಲನೆ ನಡೆಸಲಾಯಿತು. ತಮಿಳುನಾಡು ಮೇಟುಪಾಳಯಂ ನಿವಾಸಿ ರಾಜನ್ ಯಾನೆ ಅಣ್ಣಾಚಿರಾಜನ್‌ನನ್ನು ಪೂಚಕ್ಕಾಡ್ ಅರಯಾಲ್ತರದ ಅನಿವಾಸಿ ಅಬ್ದುಲ್ ಮಜೀದ್‌ರ ಮನೆಗೆ ಕರೆತಂದು ಹೇಳಿಕೆ ದಾಖಲಿಸಲಾಗಿದೆ. ಮೇ ೯ರಂದು ರಾತ್ರಿ ಅಬ್ದುಲ್ ಮಜೀದ್‌ರ ಮನೆಯಿಂದ ಕಳವು ನಡೆದಿತ್ತು. ಮನೆ ಮಂದಿ ಸಂಬಂಧಿಕರ ಮನೆಗೆ ತೆರಳಿದಾಗ ಕಳವು ನಡೆಸಲಾಗಿತ್ತು. ನೆರೆಮನೆಯಿಂದ ಪಿಕ್ಕಾಸು ತೆಗೆದುಕೊಂಡು …