ಅಕ್ರಮ ಹಣ ವರ್ಗಾವಣೆ ಪ್ರಕರಣ: ಅಪೀಲು ತಿರಸ್ಕೃತ; ತನಿಖೆ ಮುಂದುವರಿಸುವಂತೆ ಹೈಕೋರ್ಟ್ ನಿರ್ದೇಶ
ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ ಬೇಡಿಕೆಯನ್ನೂ ಹೈಕೋರ್ಟ್ ತಿರಸ್ಕರಿಸಿದೆ. ಈ ತೀರ್ಪಿನೊಂದಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಮತ್ತೆ ಚರ್ಚೆಯಾಗಲಿದೆ. ಇ.ಡಿ ತನಿಖೆ ನಡೆಸಬಹುದೆಂದು ಹೈಕೋರ್ಟ್ನ ಏಕ ಸದಸ್ಯ ಪೀಠ ಈ ಮೊದಲು ತೀರ್ಪು ನೀಡಿತ್ತು. ಇದರ ಆಧಾರದಲ್ಲಿ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ …
Read more “ಅಕ್ರಮ ಹಣ ವರ್ಗಾವಣೆ ಪ್ರಕರಣ: ಅಪೀಲು ತಿರಸ್ಕೃತ; ತನಿಖೆ ಮುಂದುವರಿಸುವಂತೆ ಹೈಕೋರ್ಟ್ ನಿರ್ದೇಶ”