ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪಿ ಬಂಧನ
ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಆರೋಪಿಗೆ ನ್ಯಾಯಾಲಯ ಎರಡು ವಾರಗಳ ರಿಮಾಂಡ್ ವಿಧಿಸಿದೆ. ಮೊನ್ನೆ ಸಂಜೆ ಕಾಸರಗೋಡಿನಿಂದ ತಲಪಾಡಿಗೆ ತೆರಳುತ್ತಿದ್ದ ಬಸ್ನಲ್ಲಿ 19ರ ಹರೆಯದ ಯುವತಿಗೆ ಕಿರುಕುಳ ನೀಡಿದ ಆರೋಪದಂತೆ ಇಬ್ರಾಹಿಂ ಕಂಡೋ ತ್ನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಬಸ್ ಕಾಸರಗೋ ಡಿನಿಂದ ಪ್ರಯಾಣ …
Read more “ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪಿ ಬಂಧನ”