ಕೆವಿವಿಇಎಸ್ ನೀರ್ಚಾಲು ಘಟಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ನೀರ್ಚಾಲು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ನೀರ್ಚಾಲು ಘಟಕದ ದ್ವೈವಾರ್ಷಿಕ ಮಹಾಸಭೆ ಇತ್ತೀಚೆಗೆ ವ್ಯಾಪಾರಿ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷ ಅಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಕೆ.ಜೆ. ಸಜಿ,ಕಾರ್ಯದರ್ಶಿ ದಾಮೋ ದರನ್ ಕುತ್ತಿಕ್ಕೋಲ್,  ಬದಿಯಡ್ಕ ವಲಯ ಸಂಚಾಲಕ ಕುಂಜಾರು ಮೊಹಮ್ಮದ್ ಹಾಜಿ ಮೊದಲಾದವರು ಭಾಗವಹಿಸಿ ದರು. ೨೦೨೬-೨೮ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಭಟ್ ಎಂ, ಪ್ರಧಾನ ಕಾರ್ಯದರ್ಶಿಯಾಗಿ ರವಿ ನೀರ್ಚಾಲು, ಕೋಶಾಧಿಕಾರಿಯಾಗಿ ಥೋಮಸ್ ಡಿ’ಸೋಜಾ …

ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ

ಮಂಜೇಶ್ವರ: ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ ಸುಂಕದಕಟ್ಟೆ ಬಿಜೆಪಿ ಕಾರ್ಯಾಲಯ ದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ವನಿತಾ ಜೆ. ನಾÊಕ್‌ರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ಯಶವಂತಿ ಬೆಜ್ಜ. ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ, ರವಿ ಎಂ.ಕೆ. ಕೋಳ್ಯೂರು ಶುಭಾಶಂಸನೆಗೈದರು. ಜಿಲ್ಲಾ ಜೊತೆ ಕಾರ್ಯದರ್ಶಿ ಹರೀಶ್ ಕುದ್ರೆಪ್ಪಾಡಿ ಸಮಾರೂಪ ಭಾಷಣ ಮಾಡಿದರು. ನೂತನ ಸಮಿತಿ ರೂಪೀಕರಿಸಲಾಯಿತು. ಅಧ್ಯಕ್ಷರಾಗಿ ಸುನಿಲ್ ಬಟ್ಟೆಕಲ್ಲು, ಉಪಾಧ್ಯಕ್ಷರಾಗಿ …