ಮಂಜೇಶ್ವರದಲ್ಲಿ ಗಂಟೆಗಳ ಮಧ್ಯೆ ಎರಡು ಘಟನೆಗಳು: ರೈಲು ಢಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಮೃತ್ಯು
ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್ (18) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಉಮೇಶ್ ನಿನ್ನೆ ಸಂಜೆ ೫ ಗಂಟೆಗೆ ರೈಲು ಢಿಕ್ಕಿ ಹೊಡೆದು ಮೃತಪಟ್ಟಿ ದ್ದಾರೆ. ಮಂಜೇಶ್ವರ ರೈಲು ನಿಲ್ದಾಣ ಬಳಿಯ ಹಳಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಅನಂತರ ರಾತ್ರಿ 9.45ರ ವೇಳೆ ಇದೇ ಸ್ಥಳದ ಬೇರೊಂದು ಹಳಿಯಲ್ಲಿ …
Read more “ಮಂಜೇಶ್ವರದಲ್ಲಿ ಗಂಟೆಗಳ ಮಧ್ಯೆ ಎರಡು ಘಟನೆಗಳು: ರೈಲು ಢಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಮೃತ್ಯು”