ಉದ್ಯಾವರ ತೋಟ ಸರಕಾರಿ ಶಾಲೆ, ಅಂಗನವಾಡಿ ಅಪಾಯ ಭೀತಿಯಲ್ಲಿ: ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ

ಉಪ್ಪಳ: ಉದ್ಯಾವರ ತೋಟ ಸರಕಾರಿ ಮುಸ್ಲಿಂ ಎಲ್.ಪಿ ಶಾಲೆ ಹಾಗೂ ಅಂಗನವಾಡಿ ಅಪಾಯ ಭೀತಿಯಲ್ಲಿದ್ದು ಈ ಹಿನ್ನೆಲೆಯಲ್ಲಿ ಇಲ್ಲಿನ ಮಕ್ಕಳನ್ನು ಸಮೀಪದ ಮಸೀದಿಯೊಂದರ ಅಧೀನದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸುರಕ್ಷಿತವಲ್ಲದ ಕಟ್ಟಡದಲ್ಲಿ ಶಾಲೆ ಕಾರ್ಯಾಚರಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಶಿಕ್ಷಣ ಇಲಾಖೆಯಿಂದ ವರದಿ ಕೇಳಿದ್ದರು. ಇದರಂತೆ ಲಭಿಸಿದ ವರದಿಯ ಆಧಾರದಲ್ಲಿ ಶಾಲೆ ಹಾಗೂ ಅಂಗನವಾಡಿ ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕ್ರಮಕೈಗೊಂಡಿದ್ದಾರೆ. ಇದೇ ವೇಳೆ ಅಪಾಯ   ಭೀತಿಯೊಡ್ಡುವ ಕಟ್ಟಡದಲ್ಲ್ಲಿ …

ಹೊಸಂಗಡಿ ರೈಲ್ವೇ ಗೇಟ್ ಸಮೀಪ ಕೆಸರುಗದ್ದೆಯಂತಾಗಿ ಸಾರ್ವಜನಿಕರಿಗೆ ಸಮಸ್ಯೆ

ಮಂಜೇಶ್ವರ: ಹೊಸಂಗಡಿ ಪೇಟೆಯ ಸರ್ವೀಸ್ ರಸ್ತೆ ಸಮೀಪ ರೈಲ್ವೇ ಗೇಟ್ ಬಳಿ ಬಸ್ ತಂಗುದಾಣ ಹಾಗೂ ರಿಕ್ಷಾ ನಿಲ್ದಾಣ ಕೆಸರಿನಿಂದ ಶೋಚನೀಯಾವಸ್ಥೆಯಲ್ಲಿದ್ದು, ಸಾರ್ವಜನಿಕರು ಸಮಸ್ಯೆಗೀಡಾಗಿದ್ದಾರೆ. ಈ ಪರಿಸರದಲ್ಲಿ ಬೇಸಿಗೆಯಲ್ಲಿ ಪಂಚಾಯತ್‌ನಿಂದ ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದೆ. ಇದರಿಂದ ರಿಕ್ಷಾ ನಿಲ್ದಾಣ ಹಾಗೂ ಪರಿಸರ ಗೂಡಂಗಡಿ ವ್ಯಾಪಾರಿಗಳಿಗೆ ನೆಮ್ಮದಿಯನ್ನುಂಟು ಮಾಡಿತ್ತು. ಆದರೆ ಈಗ ಮಳೆಗೆ ಈ ಪರಿಸರ ಪೂರ್ತಿ ಕೆಸರಿನಿಂದ ಆವೃತ್ತಿಗೊಂಡು ಸಮಸ್ಯೆ ಉಂಟಾಗಿದೆ. ನಡೆದಾಡುವ ವೇಳೆ ಚಪ್ಪಲಿ ಹೂತು ಹೋಗುವುದು, ಜಾರಿ ಬೀಳುವುದು, ಬಟ್ಟೆಯಲ್ಲಿ ಕೊಳೆ ಉಂಟಾಗುತ್ತಿರುವ ಘಟನೆಗಳು …

ಹೊಸಂಗಡಿ- ಆನೆಕಲ್ಲು ಮಧ್ಯೆ ರಸ್ತೆಗೆ ಭಾಗಿಕೊಂಡಿರುವ ಮರಗಳು: ವಾಹನ ಸವಾರರಲ್ಲಿ ಭೀತಿ

ಮಂಜೇಶ್ವರ: ಹೊಸಂಗಡಿ-ಆನೆಕಲ್ಲು ಮಧ್ಯೆ ರಸ್ತೆಯ ಇಕ್ಕೆಡೆಗಳಲ್ಲಿ ಮರಗಳು ಭಾಗಿಕೊಂಡು ಮಳೆ ಗಾಳಿಗೆ ದsರಾಶಾಹಿಯಾಗುವ ಭೀತಿ ವಾಹನ ಸವಾರರನ್ನು ಕಾಡುತ್ತಿದೆ. ಮಳೆಗಾಲ ಬಂತೆAದರೆ ಈ ರಸ್ತೆಯಲ್ಲಿ ಸಂಚಾರ ಆತಂಕ ಉಂಟುಮÁಡುತ್ತಿದೆ. ಲೋ ಕೋಪಯೋಗಿ ಇಲಾಖೆಯ ಈ ರಸ್ತೆ ಕರ್ನಾಟಕವನ್ನು ಸಂಪರ್ಕಿಸುತ್ತಿದೆ. ಈ ರಸ್ತೆಯ ಹೊಸಂಗಡಿ, ಮಜೀರ್ಪಳ್ಳ ಸಹಿತ ಆನೆಕಲ್ಲು ತನಕ ವಿವಿಧ ಕಡೆಗಳಲ್ಲಿ ಅಕೇಶಿಯ ಸಹಿತ ಇತರ ಮರಗಳು ಮುರಿದು ಬೀಳುವ ಸ್ಥಿತಿಯಲ್ಲಿ ರಸ್ತೆಗೆ ಭಾಗಿಕೊಂಡು ಭೀತಿ ಸೃಷ್ಟಿಯಾಗಿದೆ. ಶಾಲಾ ವಾಹನಗಳು, ಬಸ್‌ಗಳು ಸಹಿತ ದಿನನಿತ್ಯ ನೂರಾರು ವಾಹನಗಳು …

ಎ.ಕೆ. ಬ್ರದರ್ಸ್ ಪಾಲುದಾರ ಸುಲ್ಫೀಕರ್ ನಿಧನ

ಕಾಸರಗೋಡು: ನಗರದ ಎ.ಕೆ. ಬ್ರದರ್ಸ್ ವ್ಯಾಪಾರ ಸಂಸ್ಥೆಯ ಪಾಲುದಾರ ಅಡ್ಕತ್ತಬೈಲು ನಿವಾಸಿ ಎ.ಕೆ. ಸುಲ್ಫೀಕರ್ (51) ನಿಧನ ಹೊಂದಿದರು. ಇವರ ಪತ್ನಿಯ ತಾಯಿ ಆಯಿಷಾ ದೇಳಿ ನಿವಾಸಿ ಒಂದು ದಿವಸ ಮೊದಲು ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಪತ್ನಿ ಮನೆಗೆ ತಲುಪಿದ್ದರು. ನಿನ್ನೆ ಬೆಳಿಗ್ಗೆ ಎದೆನೋವು ಕಂಡುಬಂದ ಹಿನ್ನೆಲೆಯಲ್ಲಿ ದೇಳಿಯ ಆಸ್ಪತ್ರೆಗೆ ತಲುಪಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯಾದ ಕಾರಣ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ದಿ| ಎ.ಕೆ. ಹಮೀದ್- ದಿ| ಮರಿಯಾಂಬಿ ದಂಪತಿ …