ಸಾರ್ವಜನಿಕರ ಸಮಸ್ಯೆಗೆ ಪರಿಹಾರವಿಲ್ಲ: ಕುಂಬಳೆಯಲ್ಲಿ ಪ್ರತಿಭಟನೆಯೊಂದಿಗೆ ವ್ಯಾಪಾರಿಗಳು ರಂಗಕ್ಕೆ
ಕುಂಬಳೆ: ಕುಂಬಳೆ ಪೇಟೆಗೆ ಆಗಮಿ ಸುವ ಪ್ರಯಾಣಿಕರು ಸಹಿತ ಸಾರ್ವ ಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊ ಳ್ಳಲು ಮುಂದಾ ಗದ ಪಂಚಾಯತ್ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿ ಕುಂಬಳೆಯ ವ್ಯಾಪಾರಿಗಳು ರಂಗಕ್ಕಿಳಿದಿದ್ದಾರೆ. ಪ್ರಯಾಣಿಕರು ಹಾಗೂ ವ್ಯಾಪಾರಿಗಳು ಎದುರಿಸುತ್ತಿ ರುವ ಸಮಸ್ಯೆಗಳನ್ನು ಮುಂದಿರಿಸಿ ಬೀದಿಗಿಳಿದ ವ್ಯಾಪಾರಿಗಳು ಪಂ ಚಾಯತ್ನ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಕುಂಬಳೆ ಪೇಟೆಗೆ ಆಗಮಿಸುವ ಪ್ರಯಾಣಿಕರು ಹಲವು ತಿಂಗಳು ಗಳಿಂದ ಎದುರಿಸುತ್ತಿರುವ ಸಮಸ್ಯೆಗ ಳನ್ನು ಕಂಡು ಸಹನೆಗೆಟ್ಟ ವ್ಯಾಪಾರಿಗಳು ಕುಂಬಳೆ ಪಂ ಚಾಯತ್ ಹಾಗೂ ಪೊಲೀಸರ …
Read more “ಸಾರ್ವಜನಿಕರ ಸಮಸ್ಯೆಗೆ ಪರಿಹಾರವಿಲ್ಲ: ಕುಂಬಳೆಯಲ್ಲಿ ಪ್ರತಿಭಟನೆಯೊಂದಿಗೆ ವ್ಯಾಪಾರಿಗಳು ರಂಗಕ್ಕೆ”