ಪೈವಳಿಕೆಯಲ್ಲಿ ತ್ಯಾಜ್ಯ ಸಮಸ್ಯೆ:ಡಿವೈಎಫ್ಐಯಿಂದ 29ರಂದು ಪಂಚಾಯತ್ ಧರಣಿ
ಪೈವಳಿಕೆ: ಪೈವಳಿಕೆ ಪಂಚಾ ಯತ್ನ ಅವೈಜ್ಞಾನಿಕ ತ್ಯಾಜ್ಯ ವಿಲೇ ವಾರಿ ಕ್ರಮದ ವಿರುದ್ಧ, ವಿಲೇವಾರಿ ಕೇಂದ್ರಗಳಲ್ಲಿ ತಿಂಗಳುಗಳಿAದ ಶೇಖರಣೆಗೊಂಡಿರುವ ತ್ಯಾಜ್ಯವನ್ನು ತುರ್ತಾಗಿ ತೆರವುಗೊಳಿಸಬೇಕು, ಮುಂಗಾರು ಪೂರ್ವ ಸ್ವಚ್ಛತಾ ಕಾರ್ಯಗಳಲ್ಲಿ ಅಧಿಕಾರಿಗಳು ತೋರಿದ ತೀವ್ರ ನಿರ್ಲಕ್ಷ್ಯವನ್ನು ಖಂಡಿಸಿ ಡಿಪಿs ಮಂಜೇಶ್ವರ ಬ್ಲಾಕ್ ಸಮಿತಿಯ ನೇತೃತ್ವದಲ್ಲಿ ಪಂಚಾಯತ್ ಕಚೇರಿ ಧರಣಿ ಹಮ್ಮಿಕೊಳ್ಳಲಾಗಿದೆ. ಜೂನ್ 29ರಂದು ಬೆಳಗ್ಗೆ ೧೦ಕ್ಕೆ ಪೈವಳಿಕೆ ವಿಲೇಜ್ ಕಚೇರಿ ಆವರಣದಿಂದ ಯುವಜನ ಮೆರ ವಣಿಗೆ ಆರಂಭವಾಗಲಿದೆ. ಹಸಿರು ಕ್ರಿಯÁ ಸೇನೆ ಸಂಗ್ರಹಿಸುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಯಾವುದೇ ಸಂಸ್ಕರಣೆ …
Read more “ಪೈವಳಿಕೆಯಲ್ಲಿ ತ್ಯಾಜ್ಯ ಸಮಸ್ಯೆ:ಡಿವೈಎಫ್ಐಯಿಂದ 29ರಂದು ಪಂಚಾಯತ್ ಧರಣಿ”