ಮಣ್ಣು ಕೊಳ್ಳೆ ಹೊಡೆಯುವ ಪೈವಳಿಕೆ ಪಂ. ಸದಸ್ಯನ ವಿರುದ್ಧ ಕ್ರಮಕ್ಕೆ ಮಂಡಲ ಕಾಂಗ್ರೆಸ್ ಆಗ್ರಹ
ಪೈವಳಿಕೆ: ಪ್ರಾಕೃತಿಕ ಸಂಪತ್ತನ್ನು ಕೊಳ್ಳೆ ಹೊಡೆಯುವ ಪಂಚಾಯತ್ ಸದಸ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೈವಳಿಕೆ ಕಾಂಗ್ರೆಸ್ ಸಭೆ ಆಗ್ರಹಿಸಿದೆ. ಪಂಚಾಯತ್ ವ್ಯಾಪ್ತಿಯ ಪಾದೆಕಲ್ಲು, ಕರ್ನಾಟಕ ಕರೋಪಾಡಿ ಪಂಚಾಯತ್ ವ್ಯಾಪ್ತಿಯ ಮುಗುಳಿ ಪೊನ್ನೆಂಗಳದಲ್ಲಿ ಹಲವಾರು ವರ್ಷಗಳಿಂದ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಅಧಿಕಾರಿ ಗಳು ಕಣ್ಣುಮುಚ್ಚಿ ಕುಳಿತಿದ್ದಾರೆಂದು ಕಾಂಗ್ರೆಸ್ ದೂರಿದೆ. ಇತ್ತೀಚೆಗೆ ಕರ್ನಾಟಕ ಪೊಲೀಸರು ಈ ಸ್ಥಳಕ್ಕೆ ದಾಳಿ ನಡೆಸಿ ಯಂತ್ರೋಪಕರಣ ವಶಪಡಿಸಿ ಕೇಸು ದಾಖಲಿಸಿದ್ದು, ಪೈವಳಿಕೆ ಪಂಚಾಯತ್ ಸಿಪಿಎಂ ಸದಸ್ಯ ಝಕರಿಯ ವಿರುದ್ಧ ಇದುವರೆಗೂ ಕ್ರಮ ಕೈಗೊಳ್ಳದಿರುವುದು ನಾಚಿಕೆಗೇಡು …
Read more “ಮಣ್ಣು ಕೊಳ್ಳೆ ಹೊಡೆಯುವ ಪೈವಳಿಕೆ ಪಂ. ಸದಸ್ಯನ ವಿರುದ್ಧ ಕ್ರಮಕ್ಕೆ ಮಂಡಲ ಕಾಂಗ್ರೆಸ್ ಆಗ್ರಹ”