ಸಿ.ಕೆ. ಚಿಪ್ಪಾರ್ ಅವರ 15ನೇ ವಾರ್ಷಿಕ ಸಂಸ್ಮರಣೆ
ಪೈವಳಿಕೆ: ಸಿಪಿಐ ಹಿರಿಯ ಮುಂದಾಳು ಹಾಗೂ ಜನಪರ ಹೋರಾಟಗಾರ ಸಿ.ಕೆ. ಚಿಪ್ಪಾರ್ ಅವರ 15ನೇ ವಾರ್ಷಿಕ ಸಂಸ್ಮರಣೆ ಇಂದು ಬೆಳಿಗ್ಗೆ ನಡೆಯಿತು. ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ. ಕೃಷ್ಣನ್ ಉದ್ಘಾಟಿಸಿದರು. ಅವರು ಮಾತನಾಡಿ ಸಿ.ಕೆ. ಚಿಪ್ಪಾರ್ ಅವರ ಹೋರಾಟಮಯ ಜೀವನ, ಮಾನವೀಯ ಮೌಲ್ಯಗಳು ಹಾಗೂ ಪಕ್ಷದ ಬೆಳವಣಿಗೆಗೆ ಅವರು ಸಲ್ಲಿಸಿದ ಕೊಡುಗೆಯನ್ನು ಸ್ಮರಿಸಿದರು. ಅವರ ಆದರ್ಶ ಇಂದಿನ ಯುವ ಪೀಳಿಗೆಗೆ ಪ್ರೇರಣೆ ಎಂದು ಅವರು ನುಡಿದರು. ಸಮದ್ ಬಿ.ಎ. ಅಧ್ಯಕ್ಷತೆ ವಹಿಸಿದರು. ಲಾರೆನ್ಸ್ ಡಿಸೋಜ ಧ್ವಜಾರೋಹಣ …