ಮನೆಯ ಹೊರಗೆ ಇರಿಸಿದ್ದ ಕೀಲಿ ಕೈ ಬಳಸಿ ಬಾಗಿಲು ತೆರೆದು 110 ಗ್ರಾಂ ಚಿನ್ನಾಭರಣ, 20 ಸಾವಿರ ರೂ. ಕಳವು
ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ ಎಂಬವರ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 2026 ಮಾರ್ಚ್ 9ರಿಂದ 23ರ ಮಧ್ಯೆಗಿನ ದಿನಗಳಲ್ಲಿ ಕಳವು ನಡೆದಿರುವುದಾಗಿ ಸಂಶಯಿಸಲಾ ಗುತ್ತಿದೆ. ಸುಬ್ರಾಯ ಹಾಗೂ ಪತ್ನಿ ಮಾರ್ಚ್ ೯ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದರ್ಶನಕ್ಕಾಗಿ ತೆರಳಿದ್ದರು. ಈ ವೇಳೆ ಮನೆಯಲ್ಲಿ ಮಕ್ಕಳು ಮಾತ್ರವೇ …
Read more “ಮನೆಯ ಹೊರಗೆ ಇರಿಸಿದ್ದ ಕೀಲಿ ಕೈ ಬಳಸಿ ಬಾಗಿಲು ತೆರೆದು 110 ಗ್ರಾಂ ಚಿನ್ನಾಭರಣ, 20 ಸಾವಿರ ರೂ. ಕಳವು”