ಮಧೂರು ಶ್ರೀ ಕಾಳಿಕಾಂಬಾ ಮಠ ಸಹಿತ ವಿವಿಧ ಕ್ಷೇತ್ರಗಳಿಗೆ ಸಂಕಲ್ಪ ಯಾತ್ರೆ ನಡೆಸಿದ ಆನೆಗುಂದಿ ಜಗದ್ಗುರು
ಕಾಸರಗೋಡು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ 22ನೇ ವರ್ಷದ ಪರಾಭವ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 29ರಿಂದ ಸೆ. 26ರ ವರೆಗೆ ಪಡುಕುತ್ಯಾರಿನ ಶ್ರೀ ಮಠದಲ್ಲಿ ನಡೆಯಲಿದ್ದು ಇದರಂಗವಾಗಿ ಚಾತುರ್ಮಾಸ್ಯ ವ್ರತ ಸಂಕಲ್ಪ ಯಾತ್ರೆ ನಡೆಯಿತು. ಜೂನ್ 18ರಂದು ಆರಂಭಗೊಂಡ ಯಾತ್ರೆಯಂಗವಾಗಿ ಸ್ವಾಮೀಜಿ ಯವರು ಬಂಗ್ರಮಂಜೇ ಶ್ವರದ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನ, ಆರಿಕ್ಕಾಡಿಯ ಕಾಳ ಶ್ರೀ ಕಾಳಿಕಾಂಬಾ ದೇವಸ್ಥಾನ ಹಾಗೂ ಕಾಞಂಗಾಡ್ನ ಅಜಾನೂರು ಶ್ರೀಮದ್ ಪರಶಿವ …
Read more “ಮಧೂರು ಶ್ರೀ ಕಾಳಿಕಾಂಬಾ ಮಠ ಸಹಿತ ವಿವಿಧ ಕ್ಷೇತ್ರಗಳಿಗೆ ಸಂಕಲ್ಪ ಯಾತ್ರೆ ನಡೆಸಿದ ಆನೆಗುಂದಿ ಜಗದ್ಗುರು”