ಆಪರೇಶನ್ ತೂಫಾನ್: ಜಿಲ್ಲಾ ಮಟ್ಟದ ಕಾರ್ಯಾಚರಣೆಗೆ ಚಾಲನೆ ನೀಡಿದ ಗೃಹ ಸಚಿವ ಚೆನ್ನಿತ್ತಲ
ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ಗೃಹ ಮತ್ತು ವಿಜಿಲೆನ್ಸ್ ಖಾತೆ ಸಚಿವ ರಮೇಶ್ ಚೆನ್ನಿತ್ತಲ ನೆರವೇರಿಸಿದರು. ಶಾಸಕ ಕಲ್ಲಟ್ರ ಮಾಹಿನ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಮುಂಚಿತ ವಿದ್ಯಾನಗರದಿಂದ ನಾಯಮ್ಮಾರಮೂಲೆ ಟಿಐಎಚ್ಎಸ್ಎಸ್ಗೆ ಬಹುಜನ ರ್ಯಾಲಿ ನಡೆಯಿತು. ಗೃಹ ಸಚಿವ ರಮೇಶ್ ಚೆನ್ನಿತ್ತಲ,ಸಂಸದ ರಾಜ್ಮೋಹನ್ ಉಣ್ಣಿತ್ತಾನ್,ಶಾಸಕರಾದ ಕಲ್ಲಟ್ರ ಮಾಹಿನ್, ಎಕೆಎಂ …
Read more “ಆಪರೇಶನ್ ತೂಫಾನ್: ಜಿಲ್ಲಾ ಮಟ್ಟದ ಕಾರ್ಯಾಚರಣೆಗೆ ಚಾಲನೆ ನೀಡಿದ ಗೃಹ ಸಚಿವ ಚೆನ್ನಿತ್ತಲ”