ಇಲಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತ್ಯು

ಕಾಸರಗೋಡು:  ಇಲಿ ವಿಷ ಸೇವಿಸಿ  ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್‌ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್  ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್  ರಹ್ಮಾನ್ರ ಪುತ್ರಿ  ಎಂ.ಕೆ.ತಾಹಿರ (35)ಮೃತಪಟ್ಟ ಯುವತಿ.  ಜುಲೈ ೨೮ರಂದು ಮಧ್ಯಾಹ್ನ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾಹಿರರನ್ನು ಕಾಞಂಗಾಡ್‌ನ ಖಾಸಗಿ ಆಸ್ಪತ್ರೆಗೆ ತಲುಪಿಸಲಾಗಿತ್ತು.  ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ತಾನು ಇಲಿವಿಷ ಸೇವಿಸಿರುವುದಾಗಿ ಯುವತಿ ತಿಳಿಸಿದ್ದಳು. ಬಳಿಕ ತಜ್ಞ ಚಿಕಿತ್ಸೆಗಾಗಿ ಈಕೆಯನ್ನು …

ಶೌಚಾಲಯದ ತ್ಯಾಜ್ಯ ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷೆ: ಟ್ಯಾಂಕರ್ ಮಾಲಕನಿಗೆ 25 ಸಾವಿರ ರೂ. ದಂಡ ವಿಧಿಸಿದ ಪಂಚಾಯತ್

ಕಾಸರಗೋಡು: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷಿಸಲು ತಲುಪಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅನಂತರದ ಕ್ರಮದಂತೆ  ಪಂಚಾಯತ್ ಅಧಿಕಾರಿ ಗಳು ವಾಹನದ ಮಾಲಕನಿಗೆ  25 ಸಾವಿರ  ರೂಪಾಯಿ ದಂಡ ವಿಧಿಸಿದ್ದಾರೆ.  ನಿನ್ನೆ ಮುಂಜಾನೆ 1 ಗಂಟೆ ವೇಳೆ ಮೊಗ್ರಾಲ್ ಪುತ್ತೂರು ಪಂಚಾಯತ್ ವ್ಯಾಪ್ತಿಯ ಮೊಗ್ರಾಲ್ ಪುತ್ತೂರು ಆಜಾದ್‌ನಗರದಲ್ಲಿ ಶೌಚಾಲಯದ ತ್ಯಾಜ್ಯ ಉಪೇಕ್ಷಿಸಲು ಯತ್ನ ನಡೆದಿದೆ. ಈ ಭಾಗದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಗರಿಕರು ಜಾಗ್ರತೆ ಪಾಲಿಸುತ್ತಿದ್ದರು. ಇದೇ ವೇಳೆ ನಿನ್ನೆ ಮುಂಜಾನೆ  …

ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸಿದ ಎಂಡಿಎಂಎ ಸಹಿತ ಯುವತಿ, ಗೆಳೆಯ ಸೆರೆ

ಕೊಚ್ಚಿ: ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಸಹಿತ ಯುವತಿ ಹಾಗೂ ಗೆಳೆಯನನ್ನು ಅಬಕಾರಿ ತಂಡ ಬಂಧಿಸಿದೆ. ಆಲಪ್ಪುಳ ತೃಕುನ್ನಪ್ಪುಳ ಕೋಟೆಮುರಿ ಪಾಂಡಿಗ ಶಾಲೆ ನಿವಾಸಿ ಮುಹಮ್ಮದ್ ಶಾಫಿ (29), ಆಲಪ್ಪುಳ ನಿವಾಸಿ ಸರಿತ (30) ಎಂಬಿವರನ್ನು ಬಂಧಿಸಲಾಗಿದೆ. ಇವರಿಂದ 94.032 ಗ್ರಾಂ ಎಂಡಿಎಂಎಯನ್ನು ಅಬಕಾರಿ ತಂಡ ವಶಪಡಿಸಿದೆ. ಬೆಂಗಳೂರಿನಿಂದ ಎಂಡಿಎಂಎ ಎರ್ನಾಕುಳಂಗೆ ಹಾಗೂ ಆಲಪ್ಪುಳಕ್ಕೆ ತಲುಪಿಸಿ ವಸತಿಗೃಹಗಳನ್ನು ಕೇಂದ್ರೀಕರಿಸಿ ಇವರು ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೆಂದು ಅಬಕಾರಿ ತಂಡ ತಿಳಿಸಿದೆ. ಎರ್ನಾಕುಳಂ ಸೌತ್‌ನ …

ಟ್ರೋಲಿಂಗ್ ನಿಷೇಧ ಇಂದು ತಡರಾತ್ರಿ ತೆರೆ : ಭಾರೀ ಮತ್ಸ್ಯ ಸಂಪತ್ತು ನಿರೀಕ್ಷೆಯಲ್ಲಿ ಮೀನುಕಾರ್ಮಿಕರು

ಕಾಸರಗೋಡು: ಮಳೆಗಾಲ ಸಮು ದ್ರದಲ್ಲಿ ಮತ್ಸ್ಯಗಳ ಸಂತಾನೋತ್ಪತ್ತಿಯ ಋತುವಾಗಿದ್ದು, ಆ ಹಿನ್ನೆಲೆಯಲ್ಲಿ ಇಂತಹ ವೇಳೆಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರುವ ಪ್ರತಿವರ್ಷದ ಕ್ರಮವೆಂಬಂತೆ ಕೇರಳದಲ್ಲಿ ಕಳೆದ ೫೨ ದಿನಗಳ ಹಿಂದೆ ಮೀನು ಗಾರಿಕೆ (ಟ್ರೋಲಿಂಗ್)ಗೆ ಹೇರಲಾಗಿದ್ದ ಟ್ರೋಲಿಂಗ್ ನಿಷೇಧಕ್ಕೆ ಇಂದು ರಾತ್ರಿ 12 ಗಂಟೆಗೆ ತೆರೆ ಬೀಳಲಿದೆ. ಇದರಿಂ ದಾಗಿ ಬೆಸ್ತರು ಭಾರೀ ಮತ್ಸ್ಯಸಂಪತ್ತಿನ ನಿರೀಕ್ಷೆಯೊಂದಿಗೆ  ಇಂದು ತಡರಾತ್ರಿಯಿಂದ ಮತ್ತೆ ಯಾಂತ್ರೀಕೃತ ದೋಣಿಗಳೊಂದಿಗೆ ಸಮುದ್ರಕ್ಕಿಳಿಯಲಿ ದ್ದಾರೆ. ಟ್ರೋಲಿಂಗ್ ನಿಷೇಧ ಅವಧಿ ಯಲ್ಲಿ ಬೆಸ್ತರು ತಮ್ಮ ದೋಣಿ ಮತ್ತು …

ನೆಲ್ಲಿಕುಂಜೆಯಲ್ಲಿ ಗಲ್ಫ್ ಉದ್ಯೋಗಿ ಮನೆಯಿಂದ ಕಳವು: ತನಿಖೆ ಆರಂಭ

ಕಾಸರಗೋಡು:  ನೆಲ್ಲಿಕುಂಜೆ ಯಲ್ಲಿ  ಗಲ್ಫ್ ಉದ್ಯೋಗಿಯ ಮನೆಯಿಂದ ಚಿನ್ನಾಭರಣ ಹಾಗೂ ವಿವಿಧ ಉಪಕರಣಗಳು ಕಳವಿಗೀ ಡಾದ ಪ್ರಕರಣದಲ್ಲಿ  ಕಾಸರಗೋಡು ನಗರಠಾಣೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನೆಲ್ಲಿಕುಂಜೆ ಲೈಟ್ ಹೌಸ್ ಬಳಿಯ  ಮೋಹನನ್ ಎಂಬವರ ಮನೆಯಿಂದ ಕಳವು ನಡೆದಿದೆ. ಮನೆಯ ಕಪಾಟಿನಲ್ಲಿದ್ದ ಒಂದೂವರೆ ಪವನ್‌ನ ಚಿನ್ನದ ಬಳೆ, ಐಫೋನ್‌ನ ಚಾರ್ಜರ್, ಈಯರ್ ಡ್ರೋಪ್, ಹೆಡ್‌ಸೆಟ್, ಲ್ಯಾಪ್ ಟಾಪ್‌ನ ಎರಡು ಬ್ಯಾಗ್‌ಗಳು ಕಳವಿ ಗೀಡಾಗಿರುವುದಾಗಿ ದೂರಲಾಗಿದೆ. ಮೋಹನನ್ ಹಾಗೂ ಕುಟುಂಬ ಗಲ್ಫ್‌ನಲ್ಲಿದ್ದಾರ. ಮೋಹನ ನ್‌ರ ಪತ್ನಿಯ ತಾಯಿ ಮುಲ್ಲ ಮನೆಯನ್ನು  …

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 15 ವರ್ಷ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಹತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಆಂಡ್ ಸ್ಪೆಷಲ್ ಕೋರ್ಟ್‌ನ ನ್ಯಾಯಾಧೀಶ ರಾದ ಕೆ. ಸುರೇಶ್ ಕುಮಾರ್ 15 ವರ್ಷ ಕಠಿಣ ಸಜೆ ಮತ್ತು 75,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಲ್ಪಾಡಿ ಅಡ್ಕ ವೀರನಗರ ನಿವಾಸಿ ಪವಿತ್ರ ಕುಮಾರ್ (45) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ. ಕುಂಬಳೆ …

ಪೈಂಟಿಂಗ್ ಕಾರ್ಮಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ಪೈಂಟಿಂಗ್ ಕಾರ್ಮಿಕನಾದ ಯುವಕ ಮನೆಯ ಬೆಡ್‌ರೂಂನಲ್ಲಿ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅಡೂರು ಅಡ್ಕ ಚಾಕೋಟ್ ಎಂಬಲ್ಲಿನ ಅಭಿಲಾಷ್ (28) ಮೃತಪಟ್ಟ ಯುವಕ. ಕಳೆದ ನಾಲ್ಕು ದಿನಗಳಿಂದ ಇವರು ಕೆಲಸಕ್ಕೆ  ಹೋಗಿರಲಿಲ್ಲವೆನ್ನಲಾಗಿದೆ. ನಿನ್ನೆ ಬೆಳಿಗ್ಗೆ 10 ಗಂಟೆಯಾದರೂ ಬೆಡ್‌ರೂಂನ ಬಾಗಿಲು ತೆರೆಯದುದರಿಂದ  ಮನೆಯವರು   ನೋಡಿದಾಗ ಅಭಿಲಾಷ್ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು. ಘಟನೆ ಬಗ್ಗೆ ಆದೂರು …

ಎಂಡಿಎಂಎ ಕೈವಶವಿರಿಸಿದ ಪ್ರಕರಣ : ಆರೋಪಿಗೆ ಮೂರು ವರ್ಷ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಮಾದಕ ದ್ರವ್ಯವಾದ ಎಂಡಿಎಂಎ ಕೈವಶವಿರಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದ  ನ್ಯಾಯಾ ಧೀಶರಾದ ವಿನಾಯಕ ರಾವ್ ಆರ್  ಅವರು ಮೂರು ವರ್ಷ ಕಠಿಣ ಸಜೆ ಹಾಗೂ 25,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಚೆರ್ಕಳ ಮುಟ್ಟತ್ತೋಡಿಯ ಅಪಾರ್ಟ್‌ಮೆಂಟ್‌ವೊಂದಲ್ಲಿ ವಾಸಿಸುತ್ತಿರುವ ಅಬ್ದುಲ್ ಸಿ (41) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ. ೨೦೨೦ ಸೆಪ್ಟಂಬರ್ ೨೬ರಂದು ರಾತ್ರಿ ಚೆರ್ಕಳದಲ್ಲಿ …

ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ

ಕಾಸರಗೋಡು: ಮನೆಯಿಂದ ಹೊರ ಹೋದ ವ್ಯಕ್ತಿ ಹಿಂತಿರುಗಲಿಲ್ಲ ವೆಂದು ದೂರಲಾಗಿದೆ. ಪೆರಿಯ ಕಲ್ಯೋಟ್ ಆರಾಟ್‌ಕಡವ್ ಹೌಸ್‌ನ ದಿ| ರಾಮನ್‌ರ ಪುತ್ರ ಪುರುಷೋತ್ತಮ (52) ನಾಪತ್ತೆಯಾ ದವರು. ಸಹೋದರ ಟಿ. ಕೃಷ್ಣನ್ ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಬೆಳಿಗ್ಗೆ 6 ಗಂಟೆಗೆ ಪುರುಷೋತ್ತಮ ಮನೆಯಿಂದ ಹೊರ ಹೋಗಿದ್ದನು. ಆ ಬಳಿಕ ಅವರು ಹಿಂತಿರುಗಿರಲಿಲ್ಲ.  ಈ ಹಿನ್ನೆಲೆಯಲ್ಲಿ ಸಹೋದರ ದೂರು ನೀಡಿದ್ದಾರೆ. ನಾಪತ್ತೆಯಾದ ಬಗ್ಗೆ ಪೊಲೀಸರು ನಡೆಸಿದ ತನಿಖೆ ಯಲ್ಲಿ ಕಾಞಂಗಾಡ್‌ನಲ್ಲಿ ಇವರನ್ನು …

ದೇರಂಬಳ ಸೇತುವೆ ಶೀಘ್ರ ನಿರ್ಮಾಣ-ಎಕೆಎಂ ಅಶ್ರಫ್

 ಮೀಂಜ: ಮಂಗಲ್ಪಾಡಿ ಮೀಂಜ ಪಂಚಾಯತ್‌ಗಳನ್ನು ಜೋಡಿಸುವ ದೇರಂಬಳ ಸೇತುವೆಯನ್ನು ಕೂಡಲೇ ನಿರ್ಮಿಸಲಾಗುವುದೆಂದು ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಕುಸಿದ ದೇರಂಬಳ ಸೇತುವೆ ಸಮೀಪದ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಈ ವಿಷಯ ತಿಳಿಸಿದ್ದಾರೆ. ಮೂರು ವರ್ಷದ ಹಿಂದೆ ಸೇತುವೆ ಕುಸಿದಕೂಡಲೇ ಶಾಸಕರ  ಮಧ್ಯಪ್ರವೇಶದಿಂದಾಗಿ ಮೈನರ್ ಇರಿಗೇಶನ್ ಇಲಾಖೆ ಹೊಸ ಸೇತುವೆಗಾಗಿ  ಇನ್ವೆಸ್ಟಿಗೇಶನ್ ನಡೆಸಿತ್ತು. ಆದರೆ ಇದರ ಸಮೀಪದಲ್ಲೇ ಜಲಜೀವನ್ ಮಿಷನ್ ಯೋಜನೆಯಂಗವಾಗಿ ಮೇಜರ್ ಇರಿಗೇಶನ್ ಇಲಾಖೆ ಚೆಕ್ ಡ್ಯಾಂ ಸಹಿತದ ಸೇತುವೆ …