ಇಲಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತ್ಯು
ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ ಎಂ.ಕೆ.ತಾಹಿರ (35)ಮೃತಪಟ್ಟ ಯುವತಿ. ಜುಲೈ ೨೮ರಂದು ಮಧ್ಯಾಹ್ನ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾಹಿರರನ್ನು ಕಾಞಂಗಾಡ್ನ ಖಾಸಗಿ ಆಸ್ಪತ್ರೆಗೆ ತಲುಪಿಸಲಾಗಿತ್ತು. ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ತಾನು ಇಲಿವಿಷ ಸೇವಿಸಿರುವುದಾಗಿ ಯುವತಿ ತಿಳಿಸಿದ್ದಳು. ಬಳಿಕ ತಜ್ಞ ಚಿಕಿತ್ಸೆಗಾಗಿ ಈಕೆಯನ್ನು …
Read more “ಇಲಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತ್ಯು”