ಕರ್ಕಾಟಕ ಅಮವಾಸ್ಯೆ: ಪಿತೃತರ್ಪಣಕ್ಕೆ ಕ್ಷೇತ್ರಗಳಲ್ಲಿ ಸಿದ್ಧತೆ
ಕಾಸರಗೋಡು: ಕರ್ಕಾಟಕ ಅಮವಾಸ್ಯೆ ಹಿನ್ನೆಲೆಯಲ್ಲಿ ಪಿತೃತರ್ಪಣ ನಡೆಸುವುದಕ್ಕೆ ತೀರ್ಥ ಕ್ಷೇತ್ರಗಳು ಸಿದ್ಧತೆನಡೆಸುತ್ತಿವೆ. ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ತೃಕ್ಕನ್ನಾಡ್ ಶ್ರೀ ತ್ರಯಂಬಕೇಶ್ವರ ಕ್ಷೇತ್ರದಲ್ಲಿ ಬಲಿತರ್ಪಣ 12ರಂದು ಬೆಳಿಗ್ಗೆ 5.30ರಿಂದ ಆರಂಭಗೊಳ್ಳಲಿದೆ. ಅರ್ಚಕ ನವೀನ್ಚಂದ್ರ ಕಾಯರ್ತ್ತಾಯ, ಪುರೋಹಿತ ರಾಜೇಂದ್ರ ಅರಳಿತ್ತಾಯ ಎಂಬಿವರು ನೇತೃತ್ವ ನೀಡುವರು. ೨೦ರಷ್ಟು ವೈದಿಕರು ಇಲ್ಲಿ ಬಲಿತರ್ಪಣ ನಡೆಸಿಕೊಡುವರು. ಭಕ್ತರಿಗೆ ಕುಡಿಯುವ ನೀರು, ಔಪಹಾರ, ಪೊಲೀಸ್, ಹೆಲ್ತ್ ವಿಭಾಗಗಳ ಸೇವೆ, ಸಾರಿಗೆ ಸೌಕರ್ಯ ಎಂಬಿವುಗಳನ್ನು ಏರ್ಪಡಿಸಲಾಗಿದೆ. ತೃಕ್ಕನ್ನಾಡ್ ಹೊರತಾಗಿ ಚಟ್ಟಂಚಾಲ್ ಶ್ರೀ ಮಹಿಷ ಮರ್ದಿನಿ ಕ್ಷೇತ್ರ ತ್ರಿವೇಣಿ …
Read more “ಕರ್ಕಾಟಕ ಅಮವಾಸ್ಯೆ: ಪಿತೃತರ್ಪಣಕ್ಕೆ ಕ್ಷೇತ್ರಗಳಲ್ಲಿ ಸಿದ್ಧತೆ”