ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತ್ಯು
ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39) ಸಾವಿಗೀಡಾದ ಯುವಕನಾಗಿದ್ದಾನೆ. ಎರಡು ದಿನಗಳ ಹಿಂದೆ ಇವರು ಕಾಲಿಗೆ ಗಾಯಗೊಂಡ ಸ್ಥಿತಿಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿ ಚಿಕಿತ್ಸೆಗಾಗಿ ದಾಖಲಾಗಿದ್ದರೆನ್ನಲಾಗಿದೆ. ಇದೇ ವೇಳೆ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಬೇಕಾಗಿಲ್ಲವೆಂದೂ ಅಪಘಾತ ಬಗ್ಗೆ ಕೇಸು ದಾಖಲಿಸುವುದು ಬೇಡವೆಂದು ಅಸ್ಲಾಂ ಭಾಷಾ ಆಸ್ಪತ್ರೆ …
Read more “ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತ್ಯು”