ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯ ಪರಿಚಾರಿಕೆಗೆ ಬಂದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವು
ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು ನೇತೃತ್ವದ ಪೊಲೀಸರ ತಂಡ ಕಣ್ಣೂರಿ ನಿಂದ ಬಂಧಿಸಿದೆ. ಕಣ್ಣೂರು ಇರಿಟ್ಟಿ ಪಳ್ಳಂಜೇರಿಮುಖ್ ನಿವಾಸಿ ರಾಜೇಶ್ ಕುಮಾರ್ (30) ಬಂಧಿತ ವ್ಯಕ್ತಿ. ಮಾಯಿಪ್ಪಾಡಿ ತೈವಳಪ್ಪು ಹೌಸ್ನ ಎಂ. ಅಬ್ಬಾಸ್ ಎಂಬವರನ್ನು ಚಿಕಿತ್ಸೆಗಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸ ಲಾಗಿತ್ತು. ಈ ವೇಳೆ …
Read more “ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯ ಪರಿಚಾರಿಕೆಗೆ ಬಂದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವು”