ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯದಲ್ಲಿ ಸರಕಾರದ ನಿಲುವಿಗೆ ಹೊಂದಿಕೊಂಡು ಕ್ರಮ-ನೂತನ ಜಿಲ್ಲಾಧಿಕಾರಿ ಶ್ರೀಧನ್ಯಾ ಸುರೇಶ್
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ ಭೂಮಿ ಹಾಗೂ ಕರ್ನಾಟಕ ಗಡಿಪ್ರದೇಶವನ್ನು ಹೊಂದಿರುವ ಕಾಸರಗೋಡು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸೇರಿದಂತೆ ಹಲವು ವಲಯಗಳಲ್ಲಿ ಭಾರೀ ಅಭಿವೃದ್ಧಿ ಯೋಜನೆಗಳ ಸಾಧ್ಯತೆ ಇದೆ. ಅದನ್ನೆಲ್ಲಾ ಕೂಲಂಕುಷವಾಗಿ ಪರಿಶೀಲಿಸಿ ಅಗತ್ಯದ ಅಭಿವೃದ್ಧಿ ಯೋಜನೆಗೆ ರೂಪು ನೀಡಲು ಪ್ರಯತ್ನಿಸಲಾಗು ವುದು. ಇದಕ್ಕಾಗಿ ಕಾಸರಗೋಡಿನ ಎಲ್ಲಾ ವಿಭಾಗದವರ …