ಹೊಗೆಸೊಪ್ಪು ಉತ್ಪನ್ನ ವಶ: ಓರ್ವ ಸೆರೆ

ಉಪ್ಪಳ: ಶಂಕಾಸ್ಪದ ರೀತಿ ಯಲ್ಲಿ ಕಂಡು ಬಂದ ವ್ಯಕ್ತಿಯನ್ನು ಗಸ್ತು ನಡೆಸುತ್ತಿದ್ದ ಮಂಜೇಶ್ವರ ಠಾಣೆ ಎಸ್ ಐ ಉಮೇಶ್ ಸೆರೆ ಹಿಡಿದು ಪರಿಶೀಲಿಸಿದಾಗ 115 ಪ್ಯಾಕೆಟ್ ನಿಷೇಧಿತ ಹೊಗೆಸೊಪ್ಪು ಉತ್ಪನ್ನ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈತನನ್ನು ಸೆರೆ ಹಿಡಿದು ಕೇಸು ದಾಖಲಿಸಲಾಗಿದೆ. ಉತ್ತರಪ್ರದೇಶ ನಿವಾಸಿ ಅರವಿಂದ್ ಸೋಂಕಾರ್ (30) ಸೆರೆಯಾಗಿದ್ದು, ನಿನ್ನೆ ಸಂಜೆ ಉಪ್ಪಳ ಬಸ್ ನಿಲ್ದಾಣ ಪರಿಸರದಲ್ಲಿ ನಿಂತಿದ್ದ ವೇಳೆ ಸೆರೆ ಹಿಡಿಯಲಾಗಿದೆ.

RELATED NEWS

You cannot copy contents of this page