ರಾಜ್ಯ ಶಾಲಾ ಪ್ರವೇಶೋತ್ಸವ ಕವಲೂರಿನಲ್ಲಿ

ತಿರುವನಂತಪುರ: ರಾಜ್ಯ ಶಾಲಾ ಪ್ರವೇಶೋತ್ಸವ ಜೂನ್ 2ರಂದು ಬೆಳಿಗ್ಗೆ 9.30ಕ್ಕೆ ಕವಲೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸುವರು. ಇದರ ಅಂಗವಾಗಿ ಅಂದು ಬೆಳಿಗ್ಗೆ 8.30 ರಿಂದ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳಿರುವುದು. 3೦೦೦ ಮಂದಿಗೆ ಭೋಜನವನ್ನು ಏರ್ಪಡಿಸಲಾಗುವುದೆಂದು ಸಂಘಾಟಕರು ತಿಳಿಸಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page