ನುಳ್ಳಿಪ್ಪಾಡಿ ಕ್ಷೇತ್ರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ 15ರಂದು

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವ ಸಮಾಲೋಚನಾ ಸಭೆ ಹಾಗೂ ಸಮಿತಿ ರೂಪೀಕರಣ ಸಭೆ ಈ ತಿಂಗಳ 15ರಂದು ಸಂಜೆ 3 ಗಂಟೆಗೆ ಕ್ಷೇತ್ರ ಪರಿ ಸರದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಉಳಿ ಯತ್ತಾಯ ವಿಷ್ಣು ಆಸ್ರ ಉಪಸ್ಥಿತರಿ ರುವರು. 2011ರಲ್ಲಿ ನವೀಕರಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರಗಿದ್ದು, ಮುಂದಿನ ಬ್ರಹ್ಮಕಲಶ 2026 ಎಪ್ರಿಲ್‌ನಲ್ಲಿ ನಡೆಸಲು ತೀರ್ಮಾನಿಸಲಾ ಗಿದ್ದು, ಸಭೆಯನ್ನು ಯಶಸ್ವಿ ಗೊಳಿಸಬೇಕೆಂದು ಪದಾಧಿಕಾರಿಗಳು ವಿನಂತಿಸಿದ್ದಾರೆ.

RELATED NEWS

You cannot copy contents of this page