ಪುರುಷೋತ್ತಮ ಯಾಗ ಸಮಿತಿಯಿಂದ ಕಣಿಪುರ ಕ್ಷೇತ್ರದಲ್ಲಿ ಪ್ರಾರ್ಥನೆ

ಕುಂಬಳೆ: ಬದಿಯಡ್ಕ ಪಳ್ಳತ್ತಡ್ಕದಲ್ಲಿ ನಡೆಯಲಿರುವ ಪುರುಷೋತ್ತಮ ಯಾಗದ ಯಶಸ್ವಿಗಾಗಿ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ಸನ್ನಿಧಿಯಲ್ಲಿ ಪ್ರಾರ್ಥಿಸಲಾಯಿತು. ಮಾರ್ಗದರ್ಶನ ಮಂಡಳಿಯ ರಘುನಾಥ ಪೈ ಕುಂಬಳೆ, ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು, ಯಾಗ ಸಮಿತಿಯ ಕೋಶಾಧಿಕಾರಿ ಮಂಜುನಾಥ್ ಮಾನ್ಯ, ಭಜನಾ ಸಮಿತಿಯ ಬಾಲಕೃಷ್ಣ ನೀರ್ಚಾಲು, ಧಾರ್ಮಿಕ ಮುಂದಾಳು ಪ್ರಭಾಕರ, ಪ್ರದೀಪ್ ಕೃಷ್ಣನಗರ ಕುಂಬಳೆ, ರೋಷನ್ ಕಳತ್ತೂರು ಸಹಿತ ಹಲವರು ಪಾಲ್ಗೊಂಡಿದ್ದರು.

RELATED NEWS

You cannot copy contents of this page