ವಾರೀಸುದಾರರಿಲ್ಲದ ಮೃತದೇಹಕ್ಕೆ ಸೇವಾ ಭಾರತಿಯಿಂದ ಅಂತ್ಯಸಂಸ್ಕಾರ

ಉಪ್ಪಳ: ದೈಗೋಳಿ ಸತ್ಯಸಾಯಿ ಸೇವಾಶ್ರಮದಲ್ಲಿದ್ದ ರಾಮಕೃಷ್ಣ (72) ಇತ್ತೀಚೆಗೆ ನಿಧನ ಹೊಂದಿದ್ದು, ಇವರ ಮೃತದೇಹದ ಅಂತ್ಯ ಸಂಸ್ಕಾರವನ್ನು ನಿನ್ನೆ ಸೇವಾಭಾರತಿ ಕಾರ್ಯಕರ್ತರು ಚೆರುಗೋಳಿ ರುದ್ರಭೂಮಿಯಲ್ಲಿ   ನಡೆಸಿದರು. ಹಲವು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪರಿಸರದ ರಸ್ತೆಯಲ್ಲಿ ತಿರುಗಾಡುತ್ತಿದ್ದ ಇವರನ್ನು ದೈಗೋಳಿ ಸೇವಾಶ್ರಮಕ್ಕೆ ಕರೆತರಲಾಗಿತ್ತು.

RELATED NEWS

You cannot copy contents of this page